ಬ್ರೇಕಿಂಗ್ ನ್ಯೂಸ್
12-11-21 04:29 pm Mangaluru correspondent ಕರಾವಳಿ
ಮಂಗಳೂರು, ನ.12: ನಿಲ್ಲಿಸಿದ್ದ ಕಾರಿನಲ್ಲಿ ವ್ಯಕ್ತಿಯೊಬ್ಬರು ಕುಳಿತಲ್ಲೇ ಮೃತಪಟ್ಟ ಸ್ಥಿತಿಯಲ್ಲಿ ನಗರದ ಕಂಕನಾಡಿಯಲ್ಲಿ ಕಂಡುಬಂದಿದ್ದು ಕದ್ರಿ ಪೊಲೀಸರು ಶವವನ್ನು ವೆನ್ಲಾಕ್ ಆಸ್ಪತ್ರೆಗೆ ಒಯ್ದಿದ್ದಾರೆ.
ವ್ಯಕ್ತಿಯನ್ನು ಮಣ್ಣಗುಡ್ಡ ನಿವಾಸಿ ಪ್ರಶಾಂತ್ ಕೊಟ್ಟಾರಿ (44) ಎಂದು ಗುರುತಿಸಲಾಗಿದೆ. ಇವರು ಕಂಕನಾಡಿಯ ಬೈಪಾಸ್ ರಸ್ತೆಯ ಬದಿ ಕಾರು ನಿಲ್ಲಿಸಿ, ಅದರೊಳಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಾರ್ವಜನಿಕರು ಕಾರನ್ನು ನೋಡಿ ಪೊಲೀಸರ ಗಮನಕ್ಕೆ ತಂದಿದ್ದಾರೆ. ಪ್ರಶಾಂತ್ ಕುಡಿತದ ಚಟ ಹೊಂದಿದ್ದು ದೈಹಿಕ ಅನಾರೋಗ್ಯ ಹೊಂದಿದ್ದರು. ಖಾಸಗಿ ಕಂಪನಿ ಒಂದರಲ್ಲಿ ಅಕೌಂಟೆಂಟ್ ಆಗಿದ್ದ ಪ್ರಶಾಂತ್ ವೈದ್ಯರ ಬಳಿ ತಪಾಸಣೆಗೆ ಹೋಗಿದ್ದರು. ಆಸ್ಪತ್ರೆಗೆ ದಾಖಲಾಗುವಂತೆ ವೈದ್ಯರು ಸಲಹೆ ಮಾಡಿದ್ದರು ಎನ್ನಲಾಗಿದೆ. ಈ ಬಗ್ಗೆ ಮನೆಯಲ್ಲಿ ಆಸ್ಪತ್ರೆಗೆ ದಾಖಲಾಗುವುದಾಗಿ ಹೇಳಿ 50 ಸಾವಿರ ಹಣದ ಜೊತೆಗೆ ನಿನ್ನೆ ಸಂಜೆ ಕಾರಿನಲ್ಲಿ ತೆರಳಿದ್ದರು. ರಾತ್ರಿ ಮನೆಗೆ ಬಂದಿರಲಿಲ್ಲ.
ಆದರೆ ಇಂದು ತನ್ನ ಇಕೋ ಸ್ಪೋರ್ಟ್ ಕಾರಿನ ಒಳಗೇ ಪ್ರಶಾಂತ್ ಶವವಾಗಿ ಕಂಡುಬಂದಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಹೃದಯಾಘಾತದಿಂದ ಸಾವು ಕಂಡಿದ್ದಾರೆಯೇ ಎನ್ನುವುದು ಗೊತ್ತಾಗಿಲ್ಲ. ಪೋಸ್ಟ್ ಮಾರ್ಟಂ ವರದಿ ಬಂದ ಬಳಿಕವೇ ಸಾವಿನ ಬಗ್ಗೆ ಮಾಹಿತಿ ತಿಳಿಯಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಕಾರಿನಲ್ಲಿ ಎಸಿ ಹಾಕಿ, ಗ್ಲಾಸ್ ಬಂದ್ ಮಾಡಿ ಮಲಗಿದ್ದ ಬಳಿಕ ಕಾರು ರಾತ್ರಿ ವೇಳೆ ಆಫ್ ಆಗಿದ್ದರೂ ಉಸಿರುಗಟ್ಟಿ ಸಾವು ಸಂಭವಿಸಬಹುದು ಎನ್ನುತ್ತಾರೆ, ಪೊಲೀಸರು.
A 44-year-old man was found dead in car here on Friday November 12 near Kankanady circle in Mangalore.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm