ಬ್ರೇಕಿಂಗ್ ನ್ಯೂಸ್
12-11-21 04:29 pm Mangaluru correspondent ಕರಾವಳಿ
ಮಂಗಳೂರು, ನ.12: ನಿಲ್ಲಿಸಿದ್ದ ಕಾರಿನಲ್ಲಿ ವ್ಯಕ್ತಿಯೊಬ್ಬರು ಕುಳಿತಲ್ಲೇ ಮೃತಪಟ್ಟ ಸ್ಥಿತಿಯಲ್ಲಿ ನಗರದ ಕಂಕನಾಡಿಯಲ್ಲಿ ಕಂಡುಬಂದಿದ್ದು ಕದ್ರಿ ಪೊಲೀಸರು ಶವವನ್ನು ವೆನ್ಲಾಕ್ ಆಸ್ಪತ್ರೆಗೆ ಒಯ್ದಿದ್ದಾರೆ.
ವ್ಯಕ್ತಿಯನ್ನು ಮಣ್ಣಗುಡ್ಡ ನಿವಾಸಿ ಪ್ರಶಾಂತ್ ಕೊಟ್ಟಾರಿ (44) ಎಂದು ಗುರುತಿಸಲಾಗಿದೆ. ಇವರು ಕಂಕನಾಡಿಯ ಬೈಪಾಸ್ ರಸ್ತೆಯ ಬದಿ ಕಾರು ನಿಲ್ಲಿಸಿ, ಅದರೊಳಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.


ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಾರ್ವಜನಿಕರು ಕಾರನ್ನು ನೋಡಿ ಪೊಲೀಸರ ಗಮನಕ್ಕೆ ತಂದಿದ್ದಾರೆ. ಪ್ರಶಾಂತ್ ಕುಡಿತದ ಚಟ ಹೊಂದಿದ್ದು ದೈಹಿಕ ಅನಾರೋಗ್ಯ ಹೊಂದಿದ್ದರು. ಖಾಸಗಿ ಕಂಪನಿ ಒಂದರಲ್ಲಿ ಅಕೌಂಟೆಂಟ್ ಆಗಿದ್ದ ಪ್ರಶಾಂತ್ ವೈದ್ಯರ ಬಳಿ ತಪಾಸಣೆಗೆ ಹೋಗಿದ್ದರು. ಆಸ್ಪತ್ರೆಗೆ ದಾಖಲಾಗುವಂತೆ ವೈದ್ಯರು ಸಲಹೆ ಮಾಡಿದ್ದರು ಎನ್ನಲಾಗಿದೆ. ಈ ಬಗ್ಗೆ ಮನೆಯಲ್ಲಿ ಆಸ್ಪತ್ರೆಗೆ ದಾಖಲಾಗುವುದಾಗಿ ಹೇಳಿ 50 ಸಾವಿರ ಹಣದ ಜೊತೆಗೆ ನಿನ್ನೆ ಸಂಜೆ ಕಾರಿನಲ್ಲಿ ತೆರಳಿದ್ದರು. ರಾತ್ರಿ ಮನೆಗೆ ಬಂದಿರಲಿಲ್ಲ.
ಆದರೆ ಇಂದು ತನ್ನ ಇಕೋ ಸ್ಪೋರ್ಟ್ ಕಾರಿನ ಒಳಗೇ ಪ್ರಶಾಂತ್ ಶವವಾಗಿ ಕಂಡುಬಂದಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಹೃದಯಾಘಾತದಿಂದ ಸಾವು ಕಂಡಿದ್ದಾರೆಯೇ ಎನ್ನುವುದು ಗೊತ್ತಾಗಿಲ್ಲ. ಪೋಸ್ಟ್ ಮಾರ್ಟಂ ವರದಿ ಬಂದ ಬಳಿಕವೇ ಸಾವಿನ ಬಗ್ಗೆ ಮಾಹಿತಿ ತಿಳಿಯಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಕಾರಿನಲ್ಲಿ ಎಸಿ ಹಾಕಿ, ಗ್ಲಾಸ್ ಬಂದ್ ಮಾಡಿ ಮಲಗಿದ್ದ ಬಳಿಕ ಕಾರು ರಾತ್ರಿ ವೇಳೆ ಆಫ್ ಆಗಿದ್ದರೂ ಉಸಿರುಗಟ್ಟಿ ಸಾವು ಸಂಭವಿಸಬಹುದು ಎನ್ನುತ್ತಾರೆ, ಪೊಲೀಸರು.
A 44-year-old man was found dead in car here on Friday November 12 near Kankanady circle in Mangalore.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm