ಬ್ರೇಕಿಂಗ್ ನ್ಯೂಸ್
15-11-21 11:26 am Mangaluru Correspondent ಕರಾವಳಿ
ಉಳ್ಳಾಲ, ನ.15: ಕುರ್ನಾಡು ಸುಬ್ಬುಗುಳಿ ಮಸೀದಿಯೆದುರು ದ್ವಿಚಕ್ರ ವಾಹನದಲ್ಲಿ ಬಂದ ಮೂವರು ಯುವಕರು ಪುಂಡಾಟಿಕೆ ಮೆರೆದು ಶಾಂತಿ ಭಂಗಕ್ಕೆ ಯತ್ನಿಸಿದ ಘಟನೆ ಭಾನುವಾರ ರಾತ್ರಿ ನಡೆದಿದ್ದು ಆರೋಪಿಗಳನ್ನ ಕೊಣಾಜೆ ಪೊಲೀಸರು ವಶಕ್ಕೆ ತೆಗೆದಿದ್ದಾರೆ.
ಕುರ್ನಾಡು ನಿವಾಸಿಗಳಾದ ಶರಣ್ , ವಿಘ್ನೇಶ್, ಹರ್ಷಿತ್ ಎಂಬ ಮೂವರು ಯುವಕರನ್ನ ಕೊಣಾಜೆ ಪೊಲೀಸರು ವಶಕ್ಕೆ ತೆಗೆದಿದ್ದಾರೆ. ನಿನ್ನೆ ರಾತ್ರಿ ಈ ಮೂವರು ಯುವಕರು ದ್ವಿಚಕ್ರ ವಾಹನದಲ್ಲಿ ಸುಬ್ಬುಗುಳಿಯ ತಾಜುಲ್ ಉಲಮಾ ಜುಮಾ ಮಸೀದಿ ಎದುರು ಘೋಷಣೆ, ಕೇಕೆ ಹಾಕಿ ಬೋಳಿಯಾರ್ ಕಡೆ ತೆರಳಿದ್ದು ಮತ್ತೆ ಹಿಂದಿರುಗುವಾಗ ಮಸೀದಿ ಬಳಿ ಜನ ಜಮಾಯಿಸಿದ್ದರು. ಜನ ಜಮಾಯಿಸಿದನ್ನ ಕಂಡ ಯುವಕರು ಮಸೀದಿ ಹತ್ತಿರದ ಕ್ಲಬ್ ಒಂದರ ಬಳಿ ಅವಿತಿದ್ದಾರೆ. ಅಶಾಂತಿ ಸೃಷ್ಟಿಸಲು ಯತ್ನಿಸಿದ ಮೂವರು ಯುವಕರನ್ನ ತಕ್ಷಣ ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಾಂತಿ ಸೌಹಾರ್ದತೆಯಿಂದ ಬಾಳ್ವೆ ನಡೆಸುತ್ತಿರುವ ಕುರ್ನಾಡು ಬೋಳಿಯಾರ್ ಜನತೆಯ ಶಾಂತಿ ನೆಮ್ಮದಿಯನ್ನು ಕದಡಲು ಕೆಲವು ಪುಂಡ ಯುವಕರು ಯತ್ನಿಸುತ್ತಿದ್ದಾರೆ. ನಿನ್ನೆ ರಾತ್ರಿ ಸುಬ್ಬುಗುಳಿ ಮಸೀದಿ ಬಳಿಯೂ ಶಾಂತಿ ಕದಡಲು ಯುವಕರು ಯತ್ನಿಸಿದ್ದು ಬಂಧಿತ ಅರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸುಬ್ಬುಗುಳಿ ಸ್ಥಳೀಯರು ನಿಯೋಗ ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ.
Three held for disrupting peace near Karnad Mosque near Konaje. It is said three youths who came on the two-wheeler tried to disturb the peace by shouting slogans after which localities have caught hold of them and have surrendered them to the police.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am