ಬ್ರೇಕಿಂಗ್ ನ್ಯೂಸ್
15-11-21 11:40 am Mangaluru Correspondent ಕರಾವಳಿ
ಪುತ್ತೂರು, ನ.15: ಮನೆ ಬಳಿಯ ಕೆರೆಯಲ್ಲಿ ತಾವರೆ ಗಿಡವನ್ನು ಬಿಡಲು ಹೋಗಿದ್ದ ಕಾಲೇಜು ವಿದ್ಯಾರ್ಥಿನಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಉಪ್ಪಿನಂಗಡಿ ಬಳಿಯ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದ ನಡೆದಿದೆ.
ರಾಮಕುಂಜ ರಾಮಕುಂಜೇಶ್ವರ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೇಯಾ (18) ಮೃತ ಯುವತಿ. ಈಕೆ ಭಾನುವಾರ ಸಂಜೆ ಮನೆ ಸಮೀಪದ ಕೆರೆಯಲ್ಲಿ ತಾವರೆ ಗಿಡ ಬಿಡುವುದಕ್ಕೆಂದು ಹೋಗಿದ್ದಳು ಎನ್ನಲಾಗಿದ್ದು ಸುಮಾರು ಹೊತ್ತಾದರೂ ಮರಳಿ ಬರದೇ ಇದ್ದುದರಿಂದ ಮನೆಯವರು ಹುಡುಕಾಡಿದಾಗ ಕೆರೆಯಲ್ಲಿ ಶವ ಪತ್ತೆಯಾಗಿದೆ.
ನೆಲ್ಯಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತಾವರೆ ಗಿಡ ಬಿಡಲು ಹೋಗಿದ್ದಳು ಎಂದು ಮನೆಮಂದಿ ತಿಳಿಸಿದ್ದು ಬೇರೇನಾದರೂ ಸಾವಿಗೆ ಕಾರಣ ಇದೆಯೇ ಎನ್ನುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
Puttur 18 year old girl accidentally slips into the lake near the house and dies in Nelyadi.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm