ಬ್ರೇಕಿಂಗ್ ನ್ಯೂಸ್
15-11-21 11:40 am Mangaluru Correspondent ಕರಾವಳಿ
ಪುತ್ತೂರು, ನ.15: ಮನೆ ಬಳಿಯ ಕೆರೆಯಲ್ಲಿ ತಾವರೆ ಗಿಡವನ್ನು ಬಿಡಲು ಹೋಗಿದ್ದ ಕಾಲೇಜು ವಿದ್ಯಾರ್ಥಿನಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಉಪ್ಪಿನಂಗಡಿ ಬಳಿಯ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದ ನಡೆದಿದೆ.
ರಾಮಕುಂಜ ರಾಮಕುಂಜೇಶ್ವರ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೇಯಾ (18) ಮೃತ ಯುವತಿ. ಈಕೆ ಭಾನುವಾರ ಸಂಜೆ ಮನೆ ಸಮೀಪದ ಕೆರೆಯಲ್ಲಿ ತಾವರೆ ಗಿಡ ಬಿಡುವುದಕ್ಕೆಂದು ಹೋಗಿದ್ದಳು ಎನ್ನಲಾಗಿದ್ದು ಸುಮಾರು ಹೊತ್ತಾದರೂ ಮರಳಿ ಬರದೇ ಇದ್ದುದರಿಂದ ಮನೆಯವರು ಹುಡುಕಾಡಿದಾಗ ಕೆರೆಯಲ್ಲಿ ಶವ ಪತ್ತೆಯಾಗಿದೆ.
ನೆಲ್ಯಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತಾವರೆ ಗಿಡ ಬಿಡಲು ಹೋಗಿದ್ದಳು ಎಂದು ಮನೆಮಂದಿ ತಿಳಿಸಿದ್ದು ಬೇರೇನಾದರೂ ಸಾವಿಗೆ ಕಾರಣ ಇದೆಯೇ ಎನ್ನುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
Puttur 18 year old girl accidentally slips into the lake near the house and dies in Nelyadi.
11-06-26 01:53 pm
HK News Staffer
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 02:47 pm
HK News Staffer
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm