ಬ್ರೇಕಿಂಗ್ ನ್ಯೂಸ್
17-11-21 12:54 pm Mangaluru Correspondent ಕರಾವಳಿ
ಉಡುಪಿ, ನ.17: ಪಡುಬಿದ್ರಿ ಪೇಟೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಬಾಲಕೃಷ್ಣ ಭಟ್ (74) ಎಂಬವರು ಮೃತಪಟ್ಟಿದ್ದಾರೆ. ಏಕಮುಖ ಸಂಚಾರದ ರಸ್ತೆಯಲ್ಲಿ ಸ್ಕೂಟರಿನಲ್ಲಿ ಸಾಗುತ್ತಿದ್ದಾಗ ಹಿಂದಿನಿಂದ ಧಾವಂತದಿಂದ ಬಂದ ಕಾರು ಡಿಕ್ಕಿಯಾಗಿದ್ದು, ಸ್ಕೂಟರ್ ಮತ್ತು ಅದರಲ್ಲಿದ್ದ ಸವಾರ 25 ಅಡಿ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ.
ಪಡುಬಿದ್ರಿಯ ಕೆಳಗಿನ ಪೇಟೆಯಲ್ಲಿ ಘಟನೆ ನಡೆದಿದೆ. ಹೊರ ರಸ್ತೆಯಿಂದ ಸ್ಕೂಟರಿನಲ್ಲಿ ಬಂದಿದ್ದ ಬಾಲಕೃಷ್ಣ ಭಟ್, ಹೈವೇ ರಸ್ತೆಗೆ ಬಂದು ಡಿವೈಡರ್ ದಾಟಿ ಮತ್ತೊಂದು ರಸ್ತೆ ಸೇರುವಲ್ಲಿ ಹಿಂದಿನಿಂದ ಅತಿ ವೇಗದಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ. ವೇಗದಿಂದ ಬರುತ್ತಿದ್ದ ಕಾರನ್ನು ನೋಡದೆ ರಸ್ತೆ ದಾಟಲು ಹೋಗಿದ್ದು ಅಪಘಾತಕ್ಕೆ ಕಾರಣವಾಗಿತ್ತು. ಹೆಜಮಾಡಿಯತ್ತ ಹೋಗುತ್ತಿದ್ದ ಕಾರು ನೇರವಾಗಿ ಸ್ಕೂಟರಿಗೆ ಡಿಕ್ಕಿಯಾಗಿದ್ದರಿಂದ ಅದರ ರಭಸಕ್ಕೆ ಸವಾರ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ. ರಸ್ತೆಗೆ ಬಿದ್ದ ಕಾರಣ ತಲೆಗೆ ತೀವ್ರ ಪೆಟ್ಟಾಗಿದ್ದು, ಕೂಡಲೇ ಬಾಲಕೃಷ್ಣ ಭಟ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ಒಯ್ಯಲಾಗಿದೆ.
ಆದರೆ ಅಷ್ಟರಲ್ಲೇ ಬಾಲಕೃಷ್ಣ ಭಟ್ ಸಾವು ಕಂಡಿದ್ದಾರೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಮಿಳುನಾಡು, ಪಡುಬಿದ್ರಿಯಲ್ಲಿ ಹೊಟಲೇ ಮ್ಯಾನೇಜರ್ ಆಗಿದ್ದ ಬಾಲಕೃಷ್ಣ ಭಟ್, ಆನಂತರ ಪಡುಬಿದ್ರಿಯಲ್ಲೇ ನೆಲೆಸಿದ್ದರು. ಪಾದೆಬೆಟ್ಟು ಬ್ರಾಹ್ಮಣರ ಸಂಘದಲ್ಲಿ ಸಕ್ರಿಯವಾಗಿದ್ದರು. ಅವರು ಪತ್ನಿ, ಇಬ್ಬರು ಪುತ್ರರು ಮತ್ತು ಪುತ್ರಿಯನ್ನು ಅಗಲಿದ್ದಾರೆ.
Balakrishna Bhat (74), a resident of Padebettu, who was riding scooter towards Mangaluru on the one-way lane was killed after a speeding car following him rammed into his vehicle in the rear. The accident happened at the highway bend at Kelagina Pete, Padubidri on Tuesday November16.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm