ಬ್ರೇಕಿಂಗ್ ನ್ಯೂಸ್
22-11-21 12:02 pm Mangaluru Correspondent ಕರಾವಳಿ
ಪುತ್ತೂರು, ನ.22: ಮದುವೆ ನಿಶ್ಚಿತಾರ್ಥ ಫಿಕ್ಸ್ ಆಗಿ, ಕಾರ್ಯಕ್ರಮಕ್ಕೆ ಕೆಲವೇ ದಿನಗಳಿರುವಾಗ ಮದುವೆ ಗಂಡು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ಪದವಿನಲ್ಲಿ ನಡೆದಿದೆ.
ಸುಳ್ಯ ಪದವು ಶಬರಿನಗರದ ಕೂಸಪ್ಪ ಪೂಜಾರಿ ಎಂಬವರ ಪುತ್ರ ರವಿರಾಜ್ (31) ಮೃತ ಯುವಕ. ಮನೆಮಂದಿ ಕಾರ್ಯಕ್ರಮಕ್ಕೆ ರೆಡಿ ಮಾಡುತ್ತಿದ್ದಾಗ, ಮನೆಯ ಬಾತ್ ರೂಮಿನಲ್ಲೇ ಯುವಕ ನೇಣಿಗೆ ಶರಣಾಗಿದ್ದಾನೆ.
ಕೆಲವು ದಿನಗಳ ಹಿಂದೆ ಮದುವೆಗೆ ಹೆಣ್ಣು ನೋಡಿ ಫಿಕ್ಸ್ ಮಾಡಲಾಗಿತ್ತು. ನಿಶ್ಚಿತಾರ್ಥ ಕಾರ್ಯಕ್ರಮ ಮಾಡಬೇಕೆಂದು ಎರಡೂ ಕಡೆಯವರು ಮಾತನಾಡಿ ನಿರ್ಧರಿಸಿದ್ದರು. ಆದರೆ, ಇದರ ನಡುವಲ್ಲೇ ಮದುವೆಯ ಗಂಡು ಸಾವಿಗೆ ಶರಣಾಗಿದ್ದಾನೆ. ಕೃತ್ಯಕ್ಕೆ ಏನು ಕಾರಣ ಅನ್ನೋದು ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In a tragic incident which happened on Sunday November 21, a young man whose engagement was fixed to be held in a few days, ended his life at his residence. The youth's family was busy preparing for the housewarming ceremony of his brother when the youth went inside the bathroom and hanged himself.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm