ಬ್ರೇಕಿಂಗ್ ನ್ಯೂಸ್
22-11-21 12:10 pm Udupi Correspondent ಕರಾವಳಿ
ಉಡುಪಿ, ನ.22: ಕೃಷಿ ಕಾಯ್ದೆ ಒಳ್ಳೆಯದೇ ಇತ್ತು. ವಿಪಕ್ಷಗಳು ವಿರೋಧಕ್ಕಾಗಿ ವಿರೋಧ ಮಾಡಿದ್ದರಿಂದ ಸಮಸ್ಯೆ ಆಯ್ತು. ಹಾಗಂತ, ಮೋದಿ ಇದನ್ನು ಹಾಗೇ ಬಿಡೋದಿಲ್ಲ. ಮುಂದಕ್ಕೆ ಅದನ್ನು ಕಾರ್ಯರೂಪಕ್ಕೆ ತಂದೇ ತರಲಿದ್ದಾರೆ ಎಂದು ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಕೃಷಿ ಕಾಯ್ದೆಯ ಒಳ್ಳೆಯ ಅಂಶಗಳನ್ನು ಜನರಿಗೆ ತಲುಪಿಸಲು ಆಗಲಿಲ್ಲ. ಹಾಗಾಗಿ ಹಿಂದಕ್ಕೆ ಪಡೆಯುವ ನಿರ್ಧಾರಕ್ಕೆ ಬಂದಿದ್ದಾರೆ. ಇದು ಉತ್ತಮ ನಿರ್ಧಾರ. ಎರಡು ಮಾತಿಲ್ಲ ಎಂದು ಹೇಳಿದರು.
ವಿರೋಧ ಪಕ್ಷಗಳು, ಪ್ರತಿಭಟನೆ ನಡೆಸುತ್ತಿದ್ದವರು ಈ ಬಗ್ಗೆ ಚರ್ಚೆ ನಡೆಸುವುದಕ್ಕೂ ಸಿದ್ಧರಿರಲಿಲ್ಲ. ಕುಳಿತುಕೊಳ್ಳದೆ ಚರ್ಚೆ ಆಗುತ್ತದೆಯೇ.. ಚರ್ಚೆ ಆದಾಗ ಆ ಕಡೆಯಿಂದ ಮತ್ತು ಈ ಕಡೆಯಿಂದ ಉತ್ತಮ ವಿಚಾರಗಳನ್ನು ಪಡೆದುಕೊಳ್ಳಲು ಅವಕಾಶ ಇರುತ್ತದೆ. ಮೋದಿಯವರು ತಿದ್ದುಪಡಿ ಮಾಡುವುದಕ್ಕೆ ಒಪ್ಪಿಕೊಂಡಿದ್ದರು. ಆದರೆ ಇವರು ಯಾವುದಕ್ಕೂ ಒಪ್ಪಲಿಲ್ಲ.
ಹಿಂದೆ ಸಿಎಎ ವಿಚಾರದಲ್ಲಿಯೂ ಇದೇ ಆಗಿತ್ತು. ಚರ್ಚೆಗೆ ಕರೆದರೆ, ಅದನ್ನು ಮಾಡಲು ವಿಪಕ್ಷಗಳು ತಯಾರಿಲ್ಲ. ಭಾರತದಲ್ಲಿ ವ್ಯವಸ್ಥೆ ಹೀಗೆ ಆಗಿರೋದಕ್ಕೆ ಇದೂ ಕಾರಣ. ಮೋದಿ ಒಂದು ಹೆಜ್ಜೆ ಹಿಂದಿಟ್ಟಿದ್ದಾರೆ ಅಂದರೆ ಎರಡು ಹೆಜ್ಜೆ ಮುಂದಿಟ್ಟಿದ್ದಾರೆ ಎಂದೇ ಅರ್ಥ. ಮುಂದಕ್ಕೆ ಬೇರೆ ರೂಪದಲ್ಲಿ ಈ ಕಾಯ್ದೆ ಜಾರಿಗೆ ಬರಲಿದೆ. ಈ ರೀತಿಯ ನಡೆಯಿಂದಾಗಿ ನೈಜ ರೈತರಿಗೆ, ಸಣ್ಣ ಹಿಡುವಳಿದಾರರಿಗೆ ನಷ್ಟವಾಗಿದೆ. ಈ ವಿಚಾರ ಜನರಿಗೆ ತಲುಪುತ್ತದೆ. ತಲುಪಬೇಕು. ಅದಕ್ಕಾಗಿಯೇ ಮೋದಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಪ್ರಭಾಕರ ಭಟ್ ಹೇಳಿದರು.
RSS leader Kalladka Prabhakar Bhat on Sunday November 21 reacted to the central government's decision to repeal the controversial farm laws and said that the laws will be reintroduced with minor changes.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm