ಬ್ರೇಕಿಂಗ್ ನ್ಯೂಸ್
22-11-21 12:10 pm Udupi Correspondent ಕರಾವಳಿ
ಉಡುಪಿ, ನ.22: ಕೃಷಿ ಕಾಯ್ದೆ ಒಳ್ಳೆಯದೇ ಇತ್ತು. ವಿಪಕ್ಷಗಳು ವಿರೋಧಕ್ಕಾಗಿ ವಿರೋಧ ಮಾಡಿದ್ದರಿಂದ ಸಮಸ್ಯೆ ಆಯ್ತು. ಹಾಗಂತ, ಮೋದಿ ಇದನ್ನು ಹಾಗೇ ಬಿಡೋದಿಲ್ಲ. ಮುಂದಕ್ಕೆ ಅದನ್ನು ಕಾರ್ಯರೂಪಕ್ಕೆ ತಂದೇ ತರಲಿದ್ದಾರೆ ಎಂದು ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಕೃಷಿ ಕಾಯ್ದೆಯ ಒಳ್ಳೆಯ ಅಂಶಗಳನ್ನು ಜನರಿಗೆ ತಲುಪಿಸಲು ಆಗಲಿಲ್ಲ. ಹಾಗಾಗಿ ಹಿಂದಕ್ಕೆ ಪಡೆಯುವ ನಿರ್ಧಾರಕ್ಕೆ ಬಂದಿದ್ದಾರೆ. ಇದು ಉತ್ತಮ ನಿರ್ಧಾರ. ಎರಡು ಮಾತಿಲ್ಲ ಎಂದು ಹೇಳಿದರು.
ವಿರೋಧ ಪಕ್ಷಗಳು, ಪ್ರತಿಭಟನೆ ನಡೆಸುತ್ತಿದ್ದವರು ಈ ಬಗ್ಗೆ ಚರ್ಚೆ ನಡೆಸುವುದಕ್ಕೂ ಸಿದ್ಧರಿರಲಿಲ್ಲ. ಕುಳಿತುಕೊಳ್ಳದೆ ಚರ್ಚೆ ಆಗುತ್ತದೆಯೇ.. ಚರ್ಚೆ ಆದಾಗ ಆ ಕಡೆಯಿಂದ ಮತ್ತು ಈ ಕಡೆಯಿಂದ ಉತ್ತಮ ವಿಚಾರಗಳನ್ನು ಪಡೆದುಕೊಳ್ಳಲು ಅವಕಾಶ ಇರುತ್ತದೆ. ಮೋದಿಯವರು ತಿದ್ದುಪಡಿ ಮಾಡುವುದಕ್ಕೆ ಒಪ್ಪಿಕೊಂಡಿದ್ದರು. ಆದರೆ ಇವರು ಯಾವುದಕ್ಕೂ ಒಪ್ಪಲಿಲ್ಲ.
ಹಿಂದೆ ಸಿಎಎ ವಿಚಾರದಲ್ಲಿಯೂ ಇದೇ ಆಗಿತ್ತು. ಚರ್ಚೆಗೆ ಕರೆದರೆ, ಅದನ್ನು ಮಾಡಲು ವಿಪಕ್ಷಗಳು ತಯಾರಿಲ್ಲ. ಭಾರತದಲ್ಲಿ ವ್ಯವಸ್ಥೆ ಹೀಗೆ ಆಗಿರೋದಕ್ಕೆ ಇದೂ ಕಾರಣ. ಮೋದಿ ಒಂದು ಹೆಜ್ಜೆ ಹಿಂದಿಟ್ಟಿದ್ದಾರೆ ಅಂದರೆ ಎರಡು ಹೆಜ್ಜೆ ಮುಂದಿಟ್ಟಿದ್ದಾರೆ ಎಂದೇ ಅರ್ಥ. ಮುಂದಕ್ಕೆ ಬೇರೆ ರೂಪದಲ್ಲಿ ಈ ಕಾಯ್ದೆ ಜಾರಿಗೆ ಬರಲಿದೆ. ಈ ರೀತಿಯ ನಡೆಯಿಂದಾಗಿ ನೈಜ ರೈತರಿಗೆ, ಸಣ್ಣ ಹಿಡುವಳಿದಾರರಿಗೆ ನಷ್ಟವಾಗಿದೆ. ಈ ವಿಚಾರ ಜನರಿಗೆ ತಲುಪುತ್ತದೆ. ತಲುಪಬೇಕು. ಅದಕ್ಕಾಗಿಯೇ ಮೋದಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಪ್ರಭಾಕರ ಭಟ್ ಹೇಳಿದರು.
RSS leader Kalladka Prabhakar Bhat on Sunday November 21 reacted to the central government's decision to repeal the controversial farm laws and said that the laws will be reintroduced with minor changes.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm