ಬ್ರೇಕಿಂಗ್ ನ್ಯೂಸ್
26-11-21 09:03 pm HK news Desk ಕರಾವಳಿ
ಮಂಗಳೂರು, ನ.26: ಸಹೋದ್ಯೋಗಿ ಮಹಿಳಾ ಸಿಬಂದಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಆರೋಪಿತ ಅಧಿಕಾರಿ ಡಾ.ರತ್ನಾಕರ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕುಷ್ಠರೋಗ ನಿವಾರಣಾ ಘಟಕದ ಜಿಲ್ಲಾ ಮಟ್ಟದ ಅಧಿಕಾರಿ ಡಾ.ರತ್ನಾಕರ್ ಕಳೆದ ಹಲವಾರು ತಿಂಗಳುಗಳಿಂದ ತನ್ನ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಸಿಬಂದಿಯ ಜೊತೆ ಅನುಚಿತವಾಗಿ ವರ್ತಿಸುತ್ತಿದ್ದ ಬಗ್ಗೆ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಅಲ್ಲಿನ ಸಿಬಂದಿ ಜಿಲ್ಲಾ ಆರೋಗ್ಯಾಧಿಕಾರಿಗೆ ದೂರನ್ನೂ ನೀಡಿದ್ದರು. ಪ್ರಕರಣ ಸಂಬಂಧಿಸಿ ಆಂತರಿಕ ತನಿಖೆ ನಡೆದು ಜಿಲ್ಲಾಧಿಕಾರಿ ಮೂಲಕ ರಾಜ್ಯ ಆರೋಗ್ಯ ಇಲಾಖೆಗೆ ವರದಿ ಸಲ್ಲಿಸಲಾಗಿತ್ತು. ಕಳೆದ ಆಗಸ್ಟ್ ನಲ್ಲಿ ಸಲ್ಲಿಕೆಯಾಗಿದ್ದ ವರದಿ ಅನುಸರಿಸಿ, ಆರೋಪಿತ ಅಧಿಕಾರಿಯನ್ನು ಅಮಾನತು ಮಾಡಲಾಗಿತ್ತು.
ಆದರೆ, ಈ ನಡುವೆ ಆರೋಪಿತ ಅಧಿಕಾರಿ ಮಹಿಳಾ ಸಿಬಂದಿಯ ಜೊತೆ ಅನುಚಿತವಾಗಿ ನಡೆದುಕೊಳ್ಳುತ್ತಿದ್ದ ವಿಡಿಯೋ ಮತ್ತು ಫೋಟೋಗಳು ಜಾಲತಾಣದಲ್ಲಿ ವೈರಲ್ ಆಗಿದ್ದು, ಮಾಧ್ಯಮದಲ್ಲಿ ಭಾರೀ ಟೀಕೆಗೆ ಕಾರಣವಾಗಿತ್ತು. ಸಾರ್ವಜನಿಕ ವಲಯದಲ್ಲಿಯೂ ಇಂತಹ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂದಿತ್ತು. ಈ ಬಗ್ಗೆ ಮಹಿಳಾ ಠಾಣೆ ಇನ್ಸ್ ಪೆಕ್ಟರ್, ಸಂತ್ರಸ್ತ ಮಹಿಳಾ ಸಿಬಂದಿಯಲ್ಲಿ ಪೊಲೀಸ್ ದೂರು ನೀಡುವಂತೆ ಕೇಳಿಕೊಂಡಿದ್ದರು. ಆದರೆ, ಮಹಿಳಾ ಸಿಬಂದಿ ದೂರು ನೀಡಲು ಹಿಂಜರಿದಿದ್ದರು.
ಆಬಳಿಕ ಮಹಿಳಾ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಸ್ಥಳೀಯ ಮಹಿಳೆಯೊಬ್ಬರು ಈ ಬಗ್ಗೆ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಅದರಂತೆ, ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿತ ಅಧಿಕಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
Mangalore govt Doctor pictures of Romancing goes viral arrested after complaint registered at womans police station. A health officer's addiction to sex has become common knowledge now. It is said that the officer has been having fun with nine women employees of his office. He has now been suspended from service. The officer is reportedly seen indulging in unacceptable activities inside his office even during hours.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
10-09-25 11:02 am
Mangalore Correspondent
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm