ಬ್ರೇಕಿಂಗ್ ನ್ಯೂಸ್
26-11-21 10:17 pm HK Desk news ಕರಾವಳಿ
ಉಳ್ಳಾಲ, ನ.26: ಉಳ್ಳಾಲದ ರಾಜರಸ್ತೆಯ ಇಕ್ಕೆಲಗಳಲ್ಲಿ ಸರ್ವಿಸ್ ರಸ್ತೆ ನಿರ್ಮಿಸುವ ನೆಪದಲ್ಲಿ ಉಳ್ಳಾಲ ಬೈಲಿನ ವೈದ್ಯನಾಥ ದೈವದ ಕಟ್ಟೆಯನ್ನ ತೆರವುಗೊಳಿಸಲು ಬಂದ ಅಧಿಕಾರಿಗಳನ್ನ ಸ್ಥಳೀಯರು ಹಿಮ್ಮೆಟ್ಟಿಸಿದ್ದು ಕಟ್ಟೆ ತೆರವಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಳ್ಳಾಲ ಬೈಲಿನ ಗದ್ದೆಯಲ್ಲಿ ವೈದ್ಯನಾಥ ದೈವದ ವಲಸರಿ ಕಟ್ಟೆ ಜಾತ್ರೆ ನಡೆಯುವ ಪ್ರದೇಶವು ಪುರಾಣ ಪ್ರಸಿದ್ಧವಾಗಿದ್ದು ಅನೇಕ ಭಕ್ತಾದಿಗಳ ಆರಾಧನೀಯ ಸ್ಥಳವಾಗಿದೆ. ಈ ಪ್ರದೇಶದ ರಸ್ತೆ ಬದಿಯಲ್ಲೇ ವೈದ್ಯನಾಥ ದೈವಕ್ಕೆ ಸಂಬಂಧಿಸಿದ ಕದಂಬ ವೃಕ್ಷವನ್ನೊಳಗೊಂಡ ಕಟ್ಟೆಯೊಂದಿದೆ. ಉಳ್ಳಾಲ ರಾಜರಸ್ತೆ ಇಕ್ಕೆಲಗಳಿಗೆ ಬೈಕ್, ಸೈಕಲ್ ಟ್ರಾಕ್ ಒಳಗೊಂಡ ಸರ್ವಿಸ್ ರಸ್ತೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು ಆ ನಿಟ್ಟಿನಲ್ಲಿ ಅಧಿಕಾರಿಗಳು ಕಟ್ಟೆ ತೆರವಿಗೆ ಮುಂದಾಗಿದ್ದರು. ಅದರೆ ಸ್ಥಳೀಯ ಬಜರಂಗದಳ ಕಾರ್ಯಕರ್ತರು ಕಟ್ಟೆ ತೆರವಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು ಅಧಿಕಾರಿಗಳ ಕ್ರಮಕ್ಕೆ ತಡೆ ಹಾಕಿದ್ದಾರೆ. ಅಧಿಕಾರಿಗಳು ರಾತ್ರಿ ಕಟ್ಟೆ ತೆರವುಗೊಳಿಸಬಹುದೆಂಬ ಕಾರಣಕ್ಕೆ ಗುರುವಾರ ರಾತ್ರಿ ಸ್ಥಳೀಯ ನೂರಾರು ಭಕ್ತಾದಿಗಳು ವೈದ್ಯನಾಥ ಕಟ್ಟೆಯ ಬಳಿ ಜಮಾಯಿಸಿದ್ದಾರೆ.
ಉಳ್ಳಾಲ ಠಾಣಾ ಪಿಐ ಸಂದೀಪ್ ಅವರು ಸ್ಥಳಕ್ಕೆ ಆಗಮಿಸಿ ಸಂಬಂಧ ಪಟ್ಟ ಲೋಕೋಪಯೋಗಿ ಇಂಜಿನಿಯರ್ ಬಳಿ ಚರ್ಚಿಸಿ ಪರ್ಯಾಯ ವ್ಯವಸ್ಥೆ ಕಂಡುಕೊಳ್ಳುವ ಬಗ್ಗೆ ಸ್ಥಳೀಯರಿಗೆ ಭರವಸೆ ನೀಡಿದ್ದಾರೆ.
Mangalore Ullal officials try to destroy Viadyanath katte for service road purpose, residents oppose and tense situation created after which police rushed to the spot.
02-10-25 03:50 pm
Bangalore Correspondent
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
02-10-25 03:45 pm
HK News Desk
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
02-10-25 11:05 pm
Mangalore Correspondent
Illegal Slaughterhouse in Mangalore: ಬೆನ್ನು ಬ...
02-10-25 10:43 pm
D.K. Shivakumar, Mangaluru Dasara: ದೇವರೇ ನನ್ನ...
02-10-25 11:43 am
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm