ಬ್ರೇಕಿಂಗ್ ನ್ಯೂಸ್
26-11-21 10:17 pm HK Desk news ಕರಾವಳಿ
ಉಳ್ಳಾಲ, ನ.26: ಉಳ್ಳಾಲದ ರಾಜರಸ್ತೆಯ ಇಕ್ಕೆಲಗಳಲ್ಲಿ ಸರ್ವಿಸ್ ರಸ್ತೆ ನಿರ್ಮಿಸುವ ನೆಪದಲ್ಲಿ ಉಳ್ಳಾಲ ಬೈಲಿನ ವೈದ್ಯನಾಥ ದೈವದ ಕಟ್ಟೆಯನ್ನ ತೆರವುಗೊಳಿಸಲು ಬಂದ ಅಧಿಕಾರಿಗಳನ್ನ ಸ್ಥಳೀಯರು ಹಿಮ್ಮೆಟ್ಟಿಸಿದ್ದು ಕಟ್ಟೆ ತೆರವಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಉಳ್ಳಾಲ ಬೈಲಿನ ಗದ್ದೆಯಲ್ಲಿ ವೈದ್ಯನಾಥ ದೈವದ ವಲಸರಿ ಕಟ್ಟೆ ಜಾತ್ರೆ ನಡೆಯುವ ಪ್ರದೇಶವು ಪುರಾಣ ಪ್ರಸಿದ್ಧವಾಗಿದ್ದು ಅನೇಕ ಭಕ್ತಾದಿಗಳ ಆರಾಧನೀಯ ಸ್ಥಳವಾಗಿದೆ. ಈ ಪ್ರದೇಶದ ರಸ್ತೆ ಬದಿಯಲ್ಲೇ ವೈದ್ಯನಾಥ ದೈವಕ್ಕೆ ಸಂಬಂಧಿಸಿದ ಕದಂಬ ವೃಕ್ಷವನ್ನೊಳಗೊಂಡ ಕಟ್ಟೆಯೊಂದಿದೆ. ಉಳ್ಳಾಲ ರಾಜರಸ್ತೆ ಇಕ್ಕೆಲಗಳಿಗೆ ಬೈಕ್, ಸೈಕಲ್ ಟ್ರಾಕ್ ಒಳಗೊಂಡ ಸರ್ವಿಸ್ ರಸ್ತೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು ಆ ನಿಟ್ಟಿನಲ್ಲಿ ಅಧಿಕಾರಿಗಳು ಕಟ್ಟೆ ತೆರವಿಗೆ ಮುಂದಾಗಿದ್ದರು. ಅದರೆ ಸ್ಥಳೀಯ ಬಜರಂಗದಳ ಕಾರ್ಯಕರ್ತರು ಕಟ್ಟೆ ತೆರವಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು ಅಧಿಕಾರಿಗಳ ಕ್ರಮಕ್ಕೆ ತಡೆ ಹಾಕಿದ್ದಾರೆ. ಅಧಿಕಾರಿಗಳು ರಾತ್ರಿ ಕಟ್ಟೆ ತೆರವುಗೊಳಿಸಬಹುದೆಂಬ ಕಾರಣಕ್ಕೆ ಗುರುವಾರ ರಾತ್ರಿ ಸ್ಥಳೀಯ ನೂರಾರು ಭಕ್ತಾದಿಗಳು ವೈದ್ಯನಾಥ ಕಟ್ಟೆಯ ಬಳಿ ಜಮಾಯಿಸಿದ್ದಾರೆ.


ಉಳ್ಳಾಲ ಠಾಣಾ ಪಿಐ ಸಂದೀಪ್ ಅವರು ಸ್ಥಳಕ್ಕೆ ಆಗಮಿಸಿ ಸಂಬಂಧ ಪಟ್ಟ ಲೋಕೋಪಯೋಗಿ ಇಂಜಿನಿಯರ್ ಬಳಿ ಚರ್ಚಿಸಿ ಪರ್ಯಾಯ ವ್ಯವಸ್ಥೆ ಕಂಡುಕೊಳ್ಳುವ ಬಗ್ಗೆ ಸ್ಥಳೀಯರಿಗೆ ಭರವಸೆ ನೀಡಿದ್ದಾರೆ.
Mangalore Ullal officials try to destroy Viadyanath katte for service road purpose, residents oppose and tense situation created after which police rushed to the spot.
05-03-26 09:40 pm
HK News Staffer
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm