ಬ್ರೇಕಿಂಗ್ ನ್ಯೂಸ್
26-11-21 10:17 pm HK Desk news ಕರಾವಳಿ
ಉಳ್ಳಾಲ, ನ.26: ಉಳ್ಳಾಲದ ರಾಜರಸ್ತೆಯ ಇಕ್ಕೆಲಗಳಲ್ಲಿ ಸರ್ವಿಸ್ ರಸ್ತೆ ನಿರ್ಮಿಸುವ ನೆಪದಲ್ಲಿ ಉಳ್ಳಾಲ ಬೈಲಿನ ವೈದ್ಯನಾಥ ದೈವದ ಕಟ್ಟೆಯನ್ನ ತೆರವುಗೊಳಿಸಲು ಬಂದ ಅಧಿಕಾರಿಗಳನ್ನ ಸ್ಥಳೀಯರು ಹಿಮ್ಮೆಟ್ಟಿಸಿದ್ದು ಕಟ್ಟೆ ತೆರವಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಉಳ್ಳಾಲ ಬೈಲಿನ ಗದ್ದೆಯಲ್ಲಿ ವೈದ್ಯನಾಥ ದೈವದ ವಲಸರಿ ಕಟ್ಟೆ ಜಾತ್ರೆ ನಡೆಯುವ ಪ್ರದೇಶವು ಪುರಾಣ ಪ್ರಸಿದ್ಧವಾಗಿದ್ದು ಅನೇಕ ಭಕ್ತಾದಿಗಳ ಆರಾಧನೀಯ ಸ್ಥಳವಾಗಿದೆ. ಈ ಪ್ರದೇಶದ ರಸ್ತೆ ಬದಿಯಲ್ಲೇ ವೈದ್ಯನಾಥ ದೈವಕ್ಕೆ ಸಂಬಂಧಿಸಿದ ಕದಂಬ ವೃಕ್ಷವನ್ನೊಳಗೊಂಡ ಕಟ್ಟೆಯೊಂದಿದೆ. ಉಳ್ಳಾಲ ರಾಜರಸ್ತೆ ಇಕ್ಕೆಲಗಳಿಗೆ ಬೈಕ್, ಸೈಕಲ್ ಟ್ರಾಕ್ ಒಳಗೊಂಡ ಸರ್ವಿಸ್ ರಸ್ತೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು ಆ ನಿಟ್ಟಿನಲ್ಲಿ ಅಧಿಕಾರಿಗಳು ಕಟ್ಟೆ ತೆರವಿಗೆ ಮುಂದಾಗಿದ್ದರು. ಅದರೆ ಸ್ಥಳೀಯ ಬಜರಂಗದಳ ಕಾರ್ಯಕರ್ತರು ಕಟ್ಟೆ ತೆರವಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು ಅಧಿಕಾರಿಗಳ ಕ್ರಮಕ್ಕೆ ತಡೆ ಹಾಕಿದ್ದಾರೆ. ಅಧಿಕಾರಿಗಳು ರಾತ್ರಿ ಕಟ್ಟೆ ತೆರವುಗೊಳಿಸಬಹುದೆಂಬ ಕಾರಣಕ್ಕೆ ಗುರುವಾರ ರಾತ್ರಿ ಸ್ಥಳೀಯ ನೂರಾರು ಭಕ್ತಾದಿಗಳು ವೈದ್ಯನಾಥ ಕಟ್ಟೆಯ ಬಳಿ ಜಮಾಯಿಸಿದ್ದಾರೆ.


ಉಳ್ಳಾಲ ಠಾಣಾ ಪಿಐ ಸಂದೀಪ್ ಅವರು ಸ್ಥಳಕ್ಕೆ ಆಗಮಿಸಿ ಸಂಬಂಧ ಪಟ್ಟ ಲೋಕೋಪಯೋಗಿ ಇಂಜಿನಿಯರ್ ಬಳಿ ಚರ್ಚಿಸಿ ಪರ್ಯಾಯ ವ್ಯವಸ್ಥೆ ಕಂಡುಕೊಳ್ಳುವ ಬಗ್ಗೆ ಸ್ಥಳೀಯರಿಗೆ ಭರವಸೆ ನೀಡಿದ್ದಾರೆ.
Mangalore Ullal officials try to destroy Viadyanath katte for service road purpose, residents oppose and tense situation created after which police rushed to the spot.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm