ಬ್ರೇಕಿಂಗ್ ನ್ಯೂಸ್
26-11-21 10:17 pm HK Desk news ಕರಾವಳಿ
ಉಳ್ಳಾಲ, ನ.26: ಉಳ್ಳಾಲದ ರಾಜರಸ್ತೆಯ ಇಕ್ಕೆಲಗಳಲ್ಲಿ ಸರ್ವಿಸ್ ರಸ್ತೆ ನಿರ್ಮಿಸುವ ನೆಪದಲ್ಲಿ ಉಳ್ಳಾಲ ಬೈಲಿನ ವೈದ್ಯನಾಥ ದೈವದ ಕಟ್ಟೆಯನ್ನ ತೆರವುಗೊಳಿಸಲು ಬಂದ ಅಧಿಕಾರಿಗಳನ್ನ ಸ್ಥಳೀಯರು ಹಿಮ್ಮೆಟ್ಟಿಸಿದ್ದು ಕಟ್ಟೆ ತೆರವಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಳ್ಳಾಲ ಬೈಲಿನ ಗದ್ದೆಯಲ್ಲಿ ವೈದ್ಯನಾಥ ದೈವದ ವಲಸರಿ ಕಟ್ಟೆ ಜಾತ್ರೆ ನಡೆಯುವ ಪ್ರದೇಶವು ಪುರಾಣ ಪ್ರಸಿದ್ಧವಾಗಿದ್ದು ಅನೇಕ ಭಕ್ತಾದಿಗಳ ಆರಾಧನೀಯ ಸ್ಥಳವಾಗಿದೆ. ಈ ಪ್ರದೇಶದ ರಸ್ತೆ ಬದಿಯಲ್ಲೇ ವೈದ್ಯನಾಥ ದೈವಕ್ಕೆ ಸಂಬಂಧಿಸಿದ ಕದಂಬ ವೃಕ್ಷವನ್ನೊಳಗೊಂಡ ಕಟ್ಟೆಯೊಂದಿದೆ. ಉಳ್ಳಾಲ ರಾಜರಸ್ತೆ ಇಕ್ಕೆಲಗಳಿಗೆ ಬೈಕ್, ಸೈಕಲ್ ಟ್ರಾಕ್ ಒಳಗೊಂಡ ಸರ್ವಿಸ್ ರಸ್ತೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು ಆ ನಿಟ್ಟಿನಲ್ಲಿ ಅಧಿಕಾರಿಗಳು ಕಟ್ಟೆ ತೆರವಿಗೆ ಮುಂದಾಗಿದ್ದರು. ಅದರೆ ಸ್ಥಳೀಯ ಬಜರಂಗದಳ ಕಾರ್ಯಕರ್ತರು ಕಟ್ಟೆ ತೆರವಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು ಅಧಿಕಾರಿಗಳ ಕ್ರಮಕ್ಕೆ ತಡೆ ಹಾಕಿದ್ದಾರೆ. ಅಧಿಕಾರಿಗಳು ರಾತ್ರಿ ಕಟ್ಟೆ ತೆರವುಗೊಳಿಸಬಹುದೆಂಬ ಕಾರಣಕ್ಕೆ ಗುರುವಾರ ರಾತ್ರಿ ಸ್ಥಳೀಯ ನೂರಾರು ಭಕ್ತಾದಿಗಳು ವೈದ್ಯನಾಥ ಕಟ್ಟೆಯ ಬಳಿ ಜಮಾಯಿಸಿದ್ದಾರೆ.
ಉಳ್ಳಾಲ ಠಾಣಾ ಪಿಐ ಸಂದೀಪ್ ಅವರು ಸ್ಥಳಕ್ಕೆ ಆಗಮಿಸಿ ಸಂಬಂಧ ಪಟ್ಟ ಲೋಕೋಪಯೋಗಿ ಇಂಜಿನಿಯರ್ ಬಳಿ ಚರ್ಚಿಸಿ ಪರ್ಯಾಯ ವ್ಯವಸ್ಥೆ ಕಂಡುಕೊಳ್ಳುವ ಬಗ್ಗೆ ಸ್ಥಳೀಯರಿಗೆ ಭರವಸೆ ನೀಡಿದ್ದಾರೆ.
Mangalore Ullal officials try to destroy Viadyanath katte for service road purpose, residents oppose and tense situation created after which police rushed to the spot.
24-04-24 11:14 pm
HK News Desk
ಸಾವಿನ ಮನೆಯಲ್ಲಿ ರಾಜಕಾರಣ ಮಾಡೋದು ಸರಿಯಲ್ಲ ; ಆರೋಪಿ...
24-04-24 07:10 pm
Priyanka Gandhi, PM Modi, Chitradurga: ದೊಡ್ಡ...
23-04-24 10:46 pm
Eshwarappa slams Vijayendra, BJP: ಬಿಜೆಪಿ ಬಗ್ಗ...
23-04-24 09:24 pm
Neha Hiremath murder case, CM Siddaramaiah: ನ...
23-04-24 07:50 pm
24-04-24 05:01 pm
HK News Desk
Pm Modi, Muslims: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ...
22-04-24 10:37 pm
ಮದುವೆ ಮುಗಿಸಿ ವಾಪಾಸ್ ಆಗುವ ವೇಳೆ ಭೀಕರ ಅಪಘಾತ ; ಓ...
21-04-24 03:23 pm
Surya Tilak, Ram Lallas forehead in Ayodhya:...
17-04-24 08:42 pm
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
24-04-24 10:39 pm
Mangalore Correspondent
Mangalore Brijesh Chowta, George Fernandes: ಕ...
24-04-24 10:00 pm
Congress candidate Padmaraj, Mangalore ಪಂಪ್'ವ...
24-04-24 08:31 pm
Mangalore News, Vote: ಬಂಟ್ವಾಳ ; ಮತದಾನ ಪೂರೈಸಿ...
24-04-24 07:45 pm
Congress MP candidate Padmaraj, Mangalore: ಮಂ...
24-04-24 06:32 pm
24-04-24 10:48 pm
Mangalore Correspondent
ಗಿಫ್ಟ್ ವಿಚಾರದಲ್ಲಿ ಕಿರಿಕ್ ; ಅಣ್ಣ ತಂಗಿಯ ಮದುವೆಗೆ...
24-04-24 05:39 pm
Trading scam, Online fraud, Crime: ದುಪ್ಪಟ್ಟು...
24-04-24 03:41 pm
Bangalore crime, woman murder, sex: ಡ್ರೈವಿಂಗ್...
24-04-24 12:53 pm
Fake CID Officers, arrest, hubballi: ಸಿಐಡಿ ಅಧ...
23-04-24 04:52 pm