ಬ್ರೇಕಿಂಗ್ ನ್ಯೂಸ್
26-11-21 10:17 pm HK Desk news ಕರಾವಳಿ
ಉಳ್ಳಾಲ, ನ.26: ಉಳ್ಳಾಲದ ರಾಜರಸ್ತೆಯ ಇಕ್ಕೆಲಗಳಲ್ಲಿ ಸರ್ವಿಸ್ ರಸ್ತೆ ನಿರ್ಮಿಸುವ ನೆಪದಲ್ಲಿ ಉಳ್ಳಾಲ ಬೈಲಿನ ವೈದ್ಯನಾಥ ದೈವದ ಕಟ್ಟೆಯನ್ನ ತೆರವುಗೊಳಿಸಲು ಬಂದ ಅಧಿಕಾರಿಗಳನ್ನ ಸ್ಥಳೀಯರು ಹಿಮ್ಮೆಟ್ಟಿಸಿದ್ದು ಕಟ್ಟೆ ತೆರವಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಉಳ್ಳಾಲ ಬೈಲಿನ ಗದ್ದೆಯಲ್ಲಿ ವೈದ್ಯನಾಥ ದೈವದ ವಲಸರಿ ಕಟ್ಟೆ ಜಾತ್ರೆ ನಡೆಯುವ ಪ್ರದೇಶವು ಪುರಾಣ ಪ್ರಸಿದ್ಧವಾಗಿದ್ದು ಅನೇಕ ಭಕ್ತಾದಿಗಳ ಆರಾಧನೀಯ ಸ್ಥಳವಾಗಿದೆ. ಈ ಪ್ರದೇಶದ ರಸ್ತೆ ಬದಿಯಲ್ಲೇ ವೈದ್ಯನಾಥ ದೈವಕ್ಕೆ ಸಂಬಂಧಿಸಿದ ಕದಂಬ ವೃಕ್ಷವನ್ನೊಳಗೊಂಡ ಕಟ್ಟೆಯೊಂದಿದೆ. ಉಳ್ಳಾಲ ರಾಜರಸ್ತೆ ಇಕ್ಕೆಲಗಳಿಗೆ ಬೈಕ್, ಸೈಕಲ್ ಟ್ರಾಕ್ ಒಳಗೊಂಡ ಸರ್ವಿಸ್ ರಸ್ತೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು ಆ ನಿಟ್ಟಿನಲ್ಲಿ ಅಧಿಕಾರಿಗಳು ಕಟ್ಟೆ ತೆರವಿಗೆ ಮುಂದಾಗಿದ್ದರು. ಅದರೆ ಸ್ಥಳೀಯ ಬಜರಂಗದಳ ಕಾರ್ಯಕರ್ತರು ಕಟ್ಟೆ ತೆರವಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು ಅಧಿಕಾರಿಗಳ ಕ್ರಮಕ್ಕೆ ತಡೆ ಹಾಕಿದ್ದಾರೆ. ಅಧಿಕಾರಿಗಳು ರಾತ್ರಿ ಕಟ್ಟೆ ತೆರವುಗೊಳಿಸಬಹುದೆಂಬ ಕಾರಣಕ್ಕೆ ಗುರುವಾರ ರಾತ್ರಿ ಸ್ಥಳೀಯ ನೂರಾರು ಭಕ್ತಾದಿಗಳು ವೈದ್ಯನಾಥ ಕಟ್ಟೆಯ ಬಳಿ ಜಮಾಯಿಸಿದ್ದಾರೆ.


ಉಳ್ಳಾಲ ಠಾಣಾ ಪಿಐ ಸಂದೀಪ್ ಅವರು ಸ್ಥಳಕ್ಕೆ ಆಗಮಿಸಿ ಸಂಬಂಧ ಪಟ್ಟ ಲೋಕೋಪಯೋಗಿ ಇಂಜಿನಿಯರ್ ಬಳಿ ಚರ್ಚಿಸಿ ಪರ್ಯಾಯ ವ್ಯವಸ್ಥೆ ಕಂಡುಕೊಳ್ಳುವ ಬಗ್ಗೆ ಸ್ಥಳೀಯರಿಗೆ ಭರವಸೆ ನೀಡಿದ್ದಾರೆ.
Mangalore Ullal officials try to destroy Viadyanath katte for service road purpose, residents oppose and tense situation created after which police rushed to the spot.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm