ಬ್ರೇಕಿಂಗ್ ನ್ಯೂಸ್
27-11-21 04:42 pm HK Desk news ಕರಾವಳಿ
ಮಂಗಳೂರು, ನ.27: ಕಾರು ಶೋರೂಂ ಆವರಣದ ಒಳಗೆ ಕಾಡು ಹಂದಿಯೊಂದು ನುಗ್ಗಿದ ಘಟನೆ ನಗರದ ಪಡೀಲ್ ನಲ್ಲಿ ನಡೆದಿದೆ. ಇದರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
ಮಂಗಳೂರಿನ ಪಡೀಲ್ ರೈಲ್ವೆ ಬ್ರಿಡ್ಜ್ ಬಳಿಯ ಕಾರು ಶೋರೂಂನಲ್ಲಿ ಈ ಘಟನೆ ನಡೆದಿದೆ. ಕಳೆದ ನ.24ರ ಬುಧವಾರ ಮಧ್ಯಾಹ್ನದ ವೇಳೆಗೆ ಹೆದ್ದಾರಿಯ ಇನ್ನೊಂದು ಬದಿಯಿಂದ ಬಂದ ಕಾಡು ಹಂದಿ ನೇರವಾಗಿ ಕಾರು ಶೋರೂಂ ಒಳಕ್ಕೆ ನುಗ್ಗಿದೆ. ದಾರಿ ತಪ್ಪಿ ಬಂದಿದ್ದರಿಂದ ಅತ್ತಿತ್ತ ಎರಡು ಬಾರಿ ಓಡಾಡಿದ್ದು, ಅಲ್ಲಿದ್ದ ಓರ್ವನನ್ನು ನೋಡಿ ತಿವಿಯಲು ಯತ್ನಿಸಿದೆ.



ಕಾಡು ಹಂದಿ ಇನ್ನೇನು ತಿವಿಯುತ್ತೆ ಎಂಬ ಭಯದಿಂದ ಅಲ್ಲಿದ್ದ ಜನರು ಕಕ್ಕಾಬಿಕ್ಕಿಯಾಗಿ ಓಡಿದ್ದಾರೆ. ಶೋರೂಂ ಆಸುಪಾಸಿನಲ್ಲಿ ಓಡಾಡಿದ ಕಾಡು ಹಂದಿ ಬಳಿಕ ಅಲ್ಲಿಂದ ಪೊದೆಗಳ ನಡುವೆ ನುಗ್ಗಿ ಪರಾರಿಯಾಗಿದೆ.
Wild boar enters car showroom near Padil in Mangalore video goes viral. Luckily no two Wheeler riders were hurt as the boar suddenly crosses national highway near railway bridge.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm