ಬ್ರೇಕಿಂಗ್ ನ್ಯೂಸ್
27-11-21 04:42 pm HK Desk news ಕರಾವಳಿ
ಮಂಗಳೂರು, ನ.27: ಕಾರು ಶೋರೂಂ ಆವರಣದ ಒಳಗೆ ಕಾಡು ಹಂದಿಯೊಂದು ನುಗ್ಗಿದ ಘಟನೆ ನಗರದ ಪಡೀಲ್ ನಲ್ಲಿ ನಡೆದಿದೆ. ಇದರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
ಮಂಗಳೂರಿನ ಪಡೀಲ್ ರೈಲ್ವೆ ಬ್ರಿಡ್ಜ್ ಬಳಿಯ ಕಾರು ಶೋರೂಂನಲ್ಲಿ ಈ ಘಟನೆ ನಡೆದಿದೆ. ಕಳೆದ ನ.24ರ ಬುಧವಾರ ಮಧ್ಯಾಹ್ನದ ವೇಳೆಗೆ ಹೆದ್ದಾರಿಯ ಇನ್ನೊಂದು ಬದಿಯಿಂದ ಬಂದ ಕಾಡು ಹಂದಿ ನೇರವಾಗಿ ಕಾರು ಶೋರೂಂ ಒಳಕ್ಕೆ ನುಗ್ಗಿದೆ. ದಾರಿ ತಪ್ಪಿ ಬಂದಿದ್ದರಿಂದ ಅತ್ತಿತ್ತ ಎರಡು ಬಾರಿ ಓಡಾಡಿದ್ದು, ಅಲ್ಲಿದ್ದ ಓರ್ವನನ್ನು ನೋಡಿ ತಿವಿಯಲು ಯತ್ನಿಸಿದೆ.



ಕಾಡು ಹಂದಿ ಇನ್ನೇನು ತಿವಿಯುತ್ತೆ ಎಂಬ ಭಯದಿಂದ ಅಲ್ಲಿದ್ದ ಜನರು ಕಕ್ಕಾಬಿಕ್ಕಿಯಾಗಿ ಓಡಿದ್ದಾರೆ. ಶೋರೂಂ ಆಸುಪಾಸಿನಲ್ಲಿ ಓಡಾಡಿದ ಕಾಡು ಹಂದಿ ಬಳಿಕ ಅಲ್ಲಿಂದ ಪೊದೆಗಳ ನಡುವೆ ನುಗ್ಗಿ ಪರಾರಿಯಾಗಿದೆ.
Wild boar enters car showroom near Padil in Mangalore video goes viral. Luckily no two Wheeler riders were hurt as the boar suddenly crosses national highway near railway bridge.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm