ಬ್ರೇಕಿಂಗ್ ನ್ಯೂಸ್
13-09-20 10:00 pm Dhruthi Anchan - Correspondent ಕರಾವಳಿ
ಮಂಗಳೂರು, ಸೆಪ್ಟೆಂಬರ್.13: ದ.ಕ. ಜಿಲ್ಲೆಯಲ್ಲಿ ರವಿವಾರ ಹೊಸದಾಗಿ 404 ಮಂದಿಗೆ ಸೋಂಕು ದೃಢಪಟ್ಟಿದೆ. ಇಲ್ಲಿವರೆಗೂ ಒಟ್ಟು ಸೋಂಕಿತರ ಸಂಖ್ಯೆ 17 ಸಾವಿರದ ಗಡಿ ದಾಟಿದರೆ, 174 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇಂದು ಮೂವರು ಕೊರೋನಾಗೆ ಬಲಿಯಾಗುವ ಮೂಲಕ ಮೃತರ ಸಂಖ್ಯೆ 442ಕ್ಕೆ ಏರಿಕೆ ಕಂಡಿದೆ.
ಬಂಟ್ವಾಳ ತಾಲೂಕಿನ ಓರ್ವ ಹಾಗು ಹೊರಜಿಲ್ಲೆಯ ಇಬ್ಬರು ಸೋಂಕಿತರು ಮೃತರಾಗಿದ್ದಾರೆ. ಇವರು ಕೊರೊನ ಮಾತ್ರವಲ್ಲದೆ ವಿವಿಧ ರೋಗಗಳಿಂದ ಕೂಡ ಬಳಲುತ್ತಿದ್ದರೆಂದು ಹೇಳಲಾಗಿದೆ.
ಜಿಲ್ಲೆಯಲ್ಲಿ ಕೊರೋನ ಮುಕ್ತರಾದವರ ಸಂಖ್ಯೆ 12,987ಕ್ಕೆ ಏರಿಕೆಯಾದರೆ, 3,934 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಇದುವರೆಗೆ 1,21,093 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಇದರಲ್ಲಿ 1,03,730 ನೆಗೆಟಿವ್ ಬಂದಿದ್ದರೆ, 17,363 ಪಾಸಿಟಿವ್ ಆಗಿವೆ.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am