ಬ್ರೇಕಿಂಗ್ ನ್ಯೂಸ್
13-09-20 11:27 pm Mangalore Reporter ಕರಾವಳಿ
ಮಂಗಳೂರು, ಸೆಪ್ಟೆಂಬರ್ 13: ಕೊಣಾಜೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಸ್ಥಳೀಯ ಕಾಂಗ್ರೆಸ್ ಪುಢಾರಿ ಆಗಿರುವ ವ್ಯಕ್ತಿಯೊಬ್ವರ ಮನೆಯಲ್ಲಿ ರಾಜಕೀಯ ಪ್ರಮುಖರು ಸೇರಿ ಜುಗಾರಿ ಆಡುತ್ತಿದ್ದ ವೇಳೆ ಕೊಣಾಜೆ ಪೊಲೀಸರು ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ್ದಾರೆ.
ಐದಕ್ಕೂ ಹೆಚ್ಚು ಆರೋಪಿಗಳನ್ನ ವಶಕ್ಕೆ ಪಡೆದು ಪೊಲೀಸರು ಠಾಣೆಗೆ ಕರೆತಂದಿದ್ದು ನೆಲದಲ್ಲಿ ಕೂರಿಸಿದ್ದಾರೆ. ಈ ಬಗ್ಗೆ ಠಾಣೆಯ ಇನ್ಸ್ ಪೆಕ್ಟರ್ ಬಳಿ ಕೇಳಿದರೆ ದಾಳಿ ನಡೆಸಿದ್ದನ್ನು ಮಾತ್ರ ಖಚಿತ ಪಡಿಸಿದ್ದಾರೆ. ಅಲ್ಲದೆ, ಘಟನೆ ಆಗಿರುವ ಜಾಗ ಮಂಗಳೂರು ವಿವಿಯ ಬಳಿ ಎನ್ನುವ ಮಾಹಿತಿ ನೀಡಿದ್ದಾರೆ.
ಆರೋಪಿಯ ಮನೆಯಲ್ಲಿ ಜುಗಾರಿ ಆಡುತ್ತಿದ್ದ ಸ್ಥಳೀಯ ಮತ್ತೋರ್ವ ಕಾಂಗ್ರೆಸ್ ಬೆಂಬಲಿತ ಮಾಜಿ ಪಂಚಾಯತ್ ಅಧ್ಯಕ್ಷನ ಸಹಿತ ಹಲವರನ್ನು ಬಂಧಿಸಲಾಗಿದೆ. ಬಂಧಿತ ಎಲ್ಲರನ್ನು ಕೊಣಾಜೆ ಠಾಣೆಗೆ ಕರೆತಂದು ಕುಳ್ಳಿರಿಸಿದ್ದನ್ನು ಕಂಡ ಪ್ರತ್ಯಕ್ಷದರ್ಶಿಗಳು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಈ ಬಗ್ಗೆ ಠಾಣಾ ಎಸ್ಐ ಬಳಿ ಕೇಳಿದರೆ ದಾಳಿ ನಡೆಸಿದ್ದು ಹೌದು. ಆರೋಪಿಗಳ ಹೆಸರು ಗೊತ್ತಿಲ್ಲ. ಇನ್ನಷ್ಟೇ ಎಫ್ಐಆರ್ ಆಗಬೇಕು ಎಂದು ಹೇಳಿದ್ದು ಸಂಶಯಕ್ಕೆ ಕಾರಣವಾಗಿದೆ. ಜುಗಾರಿ ಆರೋಪಿಗಳು ಪ್ರಭಾವಿಗಳಾಗಿದ್ದು ಪ್ರಕರಣವನ್ನು ತಿರುಚುವ ಸಾಧ್ಯತೆಗಳಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am