ಬ್ರೇಕಿಂಗ್ ನ್ಯೂಸ್
13-09-20 11:27 pm Mangalore Reporter ಕರಾವಳಿ
ಮಂಗಳೂರು, ಸೆಪ್ಟೆಂಬರ್ 13: ಕೊಣಾಜೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಸ್ಥಳೀಯ ಕಾಂಗ್ರೆಸ್ ಪುಢಾರಿ ಆಗಿರುವ ವ್ಯಕ್ತಿಯೊಬ್ವರ ಮನೆಯಲ್ಲಿ ರಾಜಕೀಯ ಪ್ರಮುಖರು ಸೇರಿ ಜುಗಾರಿ ಆಡುತ್ತಿದ್ದ ವೇಳೆ ಕೊಣಾಜೆ ಪೊಲೀಸರು ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ್ದಾರೆ.
ಐದಕ್ಕೂ ಹೆಚ್ಚು ಆರೋಪಿಗಳನ್ನ ವಶಕ್ಕೆ ಪಡೆದು ಪೊಲೀಸರು ಠಾಣೆಗೆ ಕರೆತಂದಿದ್ದು ನೆಲದಲ್ಲಿ ಕೂರಿಸಿದ್ದಾರೆ. ಈ ಬಗ್ಗೆ ಠಾಣೆಯ ಇನ್ಸ್ ಪೆಕ್ಟರ್ ಬಳಿ ಕೇಳಿದರೆ ದಾಳಿ ನಡೆಸಿದ್ದನ್ನು ಮಾತ್ರ ಖಚಿತ ಪಡಿಸಿದ್ದಾರೆ. ಅಲ್ಲದೆ, ಘಟನೆ ಆಗಿರುವ ಜಾಗ ಮಂಗಳೂರು ವಿವಿಯ ಬಳಿ ಎನ್ನುವ ಮಾಹಿತಿ ನೀಡಿದ್ದಾರೆ.
ಆರೋಪಿಯ ಮನೆಯಲ್ಲಿ ಜುಗಾರಿ ಆಡುತ್ತಿದ್ದ ಸ್ಥಳೀಯ ಮತ್ತೋರ್ವ ಕಾಂಗ್ರೆಸ್ ಬೆಂಬಲಿತ ಮಾಜಿ ಪಂಚಾಯತ್ ಅಧ್ಯಕ್ಷನ ಸಹಿತ ಹಲವರನ್ನು ಬಂಧಿಸಲಾಗಿದೆ. ಬಂಧಿತ ಎಲ್ಲರನ್ನು ಕೊಣಾಜೆ ಠಾಣೆಗೆ ಕರೆತಂದು ಕುಳ್ಳಿರಿಸಿದ್ದನ್ನು ಕಂಡ ಪ್ರತ್ಯಕ್ಷದರ್ಶಿಗಳು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಈ ಬಗ್ಗೆ ಠಾಣಾ ಎಸ್ಐ ಬಳಿ ಕೇಳಿದರೆ ದಾಳಿ ನಡೆಸಿದ್ದು ಹೌದು. ಆರೋಪಿಗಳ ಹೆಸರು ಗೊತ್ತಿಲ್ಲ. ಇನ್ನಷ್ಟೇ ಎಫ್ಐಆರ್ ಆಗಬೇಕು ಎಂದು ಹೇಳಿದ್ದು ಸಂಶಯಕ್ಕೆ ಕಾರಣವಾಗಿದೆ. ಜುಗಾರಿ ಆರೋಪಿಗಳು ಪ್ರಭಾವಿಗಳಾಗಿದ್ದು ಪ್ರಕರಣವನ್ನು ತಿರುಚುವ ಸಾಧ್ಯತೆಗಳಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm