ಬ್ರೇಕಿಂಗ್ ನ್ಯೂಸ್
05-12-21 11:15 pm HK Desk news ಕರಾವಳಿ
ಮಂಗಳೂರು, ಡಿ.5: ಕೇರಳದ ಕಣ್ಣೂರು ವಿಮಾನ ನಿಲ್ದಾಣದಿಂದ ದುಬೈನ ಶಾರ್ಜಾಕ್ಕೆ ಹೊರಟಿದ್ದ ಕುಟುಂಬದ ಮಹಿಳೆಗೆ ಹೃದಯಾಘಾತ ಆಗಿದ್ದು ಏರ್ ಇಂಡಿಯಾ ವಿಮಾನವನ್ನು ತುರ್ತಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿದೆ.
ಕಣ್ಣೂರಿನಿಂದ ಶಾರ್ಜಾಕ್ಕೆ ಹೊರಟಿದ್ದ ವಿಮಾನದಲ್ಲಿ ಮಹಿಳೆಗೆ ತೊಂದರೆ ಉಂಟಾಗಿದ್ದು ಎದೆ ನೋವು ಮತ್ತು ಉಸಿರಾಟದ ಸಮಸ್ಯೆ ಎದುರಿಸಿದ್ದರು. ಮಹಿಳೆ ಮೂರು ಮಕ್ಕಳ ತಾಯಿಯಾಗಿದ್ದು ಪತಿಯೊಂದಿಗೆ ಶಾರ್ಜಾಕ್ಕೆ ತೆರಳುತ್ತಿದ್ದಾಗ ಡಿ.3 ರಂದು ಘಟನೆ ನಡೆದಿದೆ. ಈ ಬಗ್ಗೆ ಏರ್ಪೋರ್ಟ್ ಆಪರೇಶನ್ ಕಂಟ್ರೋಲ್ ಸೆಂಟ್ರಲ್ ಗೆ ಬೆಳಗ್ಗೆ 9.20 ಕ್ಕೆ ಸಂದೇಶ ಬಂದಿದ್ದು ಮಂಗಳೂರು ವಿಮಾನ ನಿಲ್ದಾಣ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ.
ವಿಮಾನವನ್ನು ತುರ್ತಾಗಿ ನಿಲ್ದಾಣದಲ್ಲಿ ಇಳಿಸಿ, ಮೂರು ಮಕ್ಕಳು ಮತ್ತು ಮಹಿಳೆ ಹಾಗೂ ಪತಿಯನ್ನು ಅಧಿಕಾರಿಗಳು ನೇರವಾಗಿ ಎಜೆ ಆಸ್ಪತ್ರೆಗೆ ಕರೆತಂದಿದ್ದಾರೆ. ಬೆಳಗ್ಗೆ ಹತ್ತು ಗಂಟೆಗೆ ವಿಮಾನ ಲ್ಯಾಂಡ್ ಆಗಿದ್ದು 17 ನಿಮಿಷದಲ್ಲಿ ಎಜೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಏರ್ಪೋರ್ಟ್ ಅಧಿಕಾರಿಗಳು, ಆರೋಗ್ಯ ಸಿಬಂದಿ ಕೂಡ ಮಹಿಳೆ ಜೊತೆಗೆ ಬಂದಿದ್ದರು.
ವೈದ್ಯರು ಬಳಿಕ ಚಿಕಿತ್ಸೆ ನೀಡಿದ್ದು ಮಹಿಳೆಯ ಸ್ಥಿತಿ ಸ್ಥಿರವಾಗಿದ್ದು ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ. ಅದರಂತೆ, ಮಹಿಳೆ ಮತ್ತು ಕುಟುಂಬವನ್ನು ಅದೇ ದಿನ ರಾತ್ರಿ 11 ಗಂಟೆಗೆ ಶಾರ್ಜಾಕ್ಕೆ ಕರೆದೊಯ್ಯಲು ಏರ್ಪೋರ್ಟ್ ಅಧಿಕಾರಿಗಳು ವ್ಯವಸ್ಥೆ ಮಾಡಿದ್ದಾರೆ.
Woman gets heart attack in Dubai Sharjah flight emergency landing made in Mangalore. The flight was from Kannur and made emergency landing in Mangalore International Airport.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm