ಬ್ರೇಕಿಂಗ್ ನ್ಯೂಸ್
05-12-21 11:15 pm HK Desk news ಕರಾವಳಿ
ಮಂಗಳೂರು, ಡಿ.5: ಕೇರಳದ ಕಣ್ಣೂರು ವಿಮಾನ ನಿಲ್ದಾಣದಿಂದ ದುಬೈನ ಶಾರ್ಜಾಕ್ಕೆ ಹೊರಟಿದ್ದ ಕುಟುಂಬದ ಮಹಿಳೆಗೆ ಹೃದಯಾಘಾತ ಆಗಿದ್ದು ಏರ್ ಇಂಡಿಯಾ ವಿಮಾನವನ್ನು ತುರ್ತಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿದೆ.
ಕಣ್ಣೂರಿನಿಂದ ಶಾರ್ಜಾಕ್ಕೆ ಹೊರಟಿದ್ದ ವಿಮಾನದಲ್ಲಿ ಮಹಿಳೆಗೆ ತೊಂದರೆ ಉಂಟಾಗಿದ್ದು ಎದೆ ನೋವು ಮತ್ತು ಉಸಿರಾಟದ ಸಮಸ್ಯೆ ಎದುರಿಸಿದ್ದರು. ಮಹಿಳೆ ಮೂರು ಮಕ್ಕಳ ತಾಯಿಯಾಗಿದ್ದು ಪತಿಯೊಂದಿಗೆ ಶಾರ್ಜಾಕ್ಕೆ ತೆರಳುತ್ತಿದ್ದಾಗ ಡಿ.3 ರಂದು ಘಟನೆ ನಡೆದಿದೆ. ಈ ಬಗ್ಗೆ ಏರ್ಪೋರ್ಟ್ ಆಪರೇಶನ್ ಕಂಟ್ರೋಲ್ ಸೆಂಟ್ರಲ್ ಗೆ ಬೆಳಗ್ಗೆ 9.20 ಕ್ಕೆ ಸಂದೇಶ ಬಂದಿದ್ದು ಮಂಗಳೂರು ವಿಮಾನ ನಿಲ್ದಾಣ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ.
ವಿಮಾನವನ್ನು ತುರ್ತಾಗಿ ನಿಲ್ದಾಣದಲ್ಲಿ ಇಳಿಸಿ, ಮೂರು ಮಕ್ಕಳು ಮತ್ತು ಮಹಿಳೆ ಹಾಗೂ ಪತಿಯನ್ನು ಅಧಿಕಾರಿಗಳು ನೇರವಾಗಿ ಎಜೆ ಆಸ್ಪತ್ರೆಗೆ ಕರೆತಂದಿದ್ದಾರೆ. ಬೆಳಗ್ಗೆ ಹತ್ತು ಗಂಟೆಗೆ ವಿಮಾನ ಲ್ಯಾಂಡ್ ಆಗಿದ್ದು 17 ನಿಮಿಷದಲ್ಲಿ ಎಜೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಏರ್ಪೋರ್ಟ್ ಅಧಿಕಾರಿಗಳು, ಆರೋಗ್ಯ ಸಿಬಂದಿ ಕೂಡ ಮಹಿಳೆ ಜೊತೆಗೆ ಬಂದಿದ್ದರು.
ವೈದ್ಯರು ಬಳಿಕ ಚಿಕಿತ್ಸೆ ನೀಡಿದ್ದು ಮಹಿಳೆಯ ಸ್ಥಿತಿ ಸ್ಥಿರವಾಗಿದ್ದು ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ. ಅದರಂತೆ, ಮಹಿಳೆ ಮತ್ತು ಕುಟುಂಬವನ್ನು ಅದೇ ದಿನ ರಾತ್ರಿ 11 ಗಂಟೆಗೆ ಶಾರ್ಜಾಕ್ಕೆ ಕರೆದೊಯ್ಯಲು ಏರ್ಪೋರ್ಟ್ ಅಧಿಕಾರಿಗಳು ವ್ಯವಸ್ಥೆ ಮಾಡಿದ್ದಾರೆ.
Woman gets heart attack in Dubai Sharjah flight emergency landing made in Mangalore. The flight was from Kannur and made emergency landing in Mangalore International Airport.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm