ಬ್ರೇಕಿಂಗ್ ನ್ಯೂಸ್
05-12-21 11:15 pm HK Desk news ಕರಾವಳಿ
ಮಂಗಳೂರು, ಡಿ.5: ಕೇರಳದ ಕಣ್ಣೂರು ವಿಮಾನ ನಿಲ್ದಾಣದಿಂದ ದುಬೈನ ಶಾರ್ಜಾಕ್ಕೆ ಹೊರಟಿದ್ದ ಕುಟುಂಬದ ಮಹಿಳೆಗೆ ಹೃದಯಾಘಾತ ಆಗಿದ್ದು ಏರ್ ಇಂಡಿಯಾ ವಿಮಾನವನ್ನು ತುರ್ತಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿದೆ.
ಕಣ್ಣೂರಿನಿಂದ ಶಾರ್ಜಾಕ್ಕೆ ಹೊರಟಿದ್ದ ವಿಮಾನದಲ್ಲಿ ಮಹಿಳೆಗೆ ತೊಂದರೆ ಉಂಟಾಗಿದ್ದು ಎದೆ ನೋವು ಮತ್ತು ಉಸಿರಾಟದ ಸಮಸ್ಯೆ ಎದುರಿಸಿದ್ದರು. ಮಹಿಳೆ ಮೂರು ಮಕ್ಕಳ ತಾಯಿಯಾಗಿದ್ದು ಪತಿಯೊಂದಿಗೆ ಶಾರ್ಜಾಕ್ಕೆ ತೆರಳುತ್ತಿದ್ದಾಗ ಡಿ.3 ರಂದು ಘಟನೆ ನಡೆದಿದೆ. ಈ ಬಗ್ಗೆ ಏರ್ಪೋರ್ಟ್ ಆಪರೇಶನ್ ಕಂಟ್ರೋಲ್ ಸೆಂಟ್ರಲ್ ಗೆ ಬೆಳಗ್ಗೆ 9.20 ಕ್ಕೆ ಸಂದೇಶ ಬಂದಿದ್ದು ಮಂಗಳೂರು ವಿಮಾನ ನಿಲ್ದಾಣ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ.
ವಿಮಾನವನ್ನು ತುರ್ತಾಗಿ ನಿಲ್ದಾಣದಲ್ಲಿ ಇಳಿಸಿ, ಮೂರು ಮಕ್ಕಳು ಮತ್ತು ಮಹಿಳೆ ಹಾಗೂ ಪತಿಯನ್ನು ಅಧಿಕಾರಿಗಳು ನೇರವಾಗಿ ಎಜೆ ಆಸ್ಪತ್ರೆಗೆ ಕರೆತಂದಿದ್ದಾರೆ. ಬೆಳಗ್ಗೆ ಹತ್ತು ಗಂಟೆಗೆ ವಿಮಾನ ಲ್ಯಾಂಡ್ ಆಗಿದ್ದು 17 ನಿಮಿಷದಲ್ಲಿ ಎಜೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಏರ್ಪೋರ್ಟ್ ಅಧಿಕಾರಿಗಳು, ಆರೋಗ್ಯ ಸಿಬಂದಿ ಕೂಡ ಮಹಿಳೆ ಜೊತೆಗೆ ಬಂದಿದ್ದರು.
ವೈದ್ಯರು ಬಳಿಕ ಚಿಕಿತ್ಸೆ ನೀಡಿದ್ದು ಮಹಿಳೆಯ ಸ್ಥಿತಿ ಸ್ಥಿರವಾಗಿದ್ದು ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ. ಅದರಂತೆ, ಮಹಿಳೆ ಮತ್ತು ಕುಟುಂಬವನ್ನು ಅದೇ ದಿನ ರಾತ್ರಿ 11 ಗಂಟೆಗೆ ಶಾರ್ಜಾಕ್ಕೆ ಕರೆದೊಯ್ಯಲು ಏರ್ಪೋರ್ಟ್ ಅಧಿಕಾರಿಗಳು ವ್ಯವಸ್ಥೆ ಮಾಡಿದ್ದಾರೆ.
Woman gets heart attack in Dubai Sharjah flight emergency landing made in Mangalore. The flight was from Kannur and made emergency landing in Mangalore International Airport.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm