ಬ್ರೇಕಿಂಗ್ ನ್ಯೂಸ್
06-12-21 11:08 pm HK Desk news ಕರಾವಳಿ
ಮಂಗಳೂರು, ಡಿ.6: ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಇಂದು ಸ್ವಯಂ ವೈದ್ಯರಾಗಿ ಗಮನ ಸೆಳೆದಿದ್ದಾರೆ. ಬಂಟ್ವಾಳ ಸಜಿಪದಲ್ಲಿ ದಿ. ಕದ್ರಿ ಗೋಪಾಲನಾಥ್ ಹೆಸರಿನಲ್ಲಿ ಕದ್ರಿ ಸಂಗೀತ ಸೌರಭ ಕಾರ್ಯಕ್ರಮ ನಡೆದಿತ್ತು. ಈ ವೇಳೆ, ಕದ್ರಿ ಗೋಪಾಲನಾಥ ಅವರ ಪತ್ನಿ ಸರೋಜಿನಿ ಅಸ್ವಸ್ಥರಾಗಿದ್ದು ಕೂಡಲೇ ಅತಿಥಿಯಾಗಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಆರೈಕೆ ಮಾಡಿದ್ದಾರೆ.
ವೈದ್ಯಕೀಯ ಓದಿರುವ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ತಕ್ಷಣ ಅವರ ಆರೈಕೆ ಮಾಡಿ ಉಪಚರಿಸಿದ್ದಾರೆ. ಸಕ್ಕರೆ ಲೋ ಆಗಿ ಅವರಿಗೆ ಆರೋಗ್ಯ ತೊಂದರೆ ಉಂಟಾಗಿತ್ತು.
ಸ್ಯಾಕ್ಸೋಫೋನ್ ಚಕ್ರವರ್ತಿ ಡಾ. ಕದ್ರಿ ಗೋಪಾಲನಾಥ್ ಅವರ ಜನುಮದಿನದ ಅಂಗವಾಗಿ ಕದ್ರಿ ಸಂಗೀತ ಸೌರಭ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ನಡೆಯುತ್ತಿದ್ದಾಗ ವೇದಿಕೆ ಮುಂಭಾಗದಲ್ಲಿ ಕುಳಿತಿದ್ದ ಡಾ. ಕದ್ರಿ ಗೋಪಾಲನಾಥ್ ಅವರ ಪತ್ನಿ ಭಾವುಕರಾಗಿ ಅಸ್ವಸ್ಥರಾಗಿದ್ದಾರೆ. ಈ ಸಂದರ್ಭ ಅಲ್ಲಿದ್ದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಕ್ಷಣ ಅವರನ್ನು ಪರಿಶೀಲಿಸಿ, ಅವರಿಗೆ ಸಕ್ಕರೆ ನೀರು ಕೊಟ್ಟು ಉಪಚರಿಸಿದರು.
ಕದ್ರಿ ಗೋಪಾಲನಾಥರ ಹೆಸರಿನಲ್ಲಿ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಿರಿಯ ಕಲಾವಿದರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಇಂದಿನ ಕಾರ್ಯಕ್ರಮದಲ್ಲಿ ಮೋರ್ಸಿಂಗ್ ವಿದ್ವಾನ್ ಡಾ.ಎಲ್. ಭೀಮಾಚಾರ್ಯ ಮತ್ತು ಗಾಯಕ ಹುಲ್ಯಾಳ ಮಹದೇವಪ್ಪ ಅವರಿಗೆ ಈ ವರ್ಷದ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.
Mangalore DC Rajendra Kumar turns doctor gives immediate treatment to woman who collapsed. The video of this has gone viral on social media.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm