ಬ್ರೇಕಿಂಗ್ ನ್ಯೂಸ್
06-12-21 11:08 pm HK Desk news ಕರಾವಳಿ
ಮಂಗಳೂರು, ಡಿ.6: ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಇಂದು ಸ್ವಯಂ ವೈದ್ಯರಾಗಿ ಗಮನ ಸೆಳೆದಿದ್ದಾರೆ. ಬಂಟ್ವಾಳ ಸಜಿಪದಲ್ಲಿ ದಿ. ಕದ್ರಿ ಗೋಪಾಲನಾಥ್ ಹೆಸರಿನಲ್ಲಿ ಕದ್ರಿ ಸಂಗೀತ ಸೌರಭ ಕಾರ್ಯಕ್ರಮ ನಡೆದಿತ್ತು. ಈ ವೇಳೆ, ಕದ್ರಿ ಗೋಪಾಲನಾಥ ಅವರ ಪತ್ನಿ ಸರೋಜಿನಿ ಅಸ್ವಸ್ಥರಾಗಿದ್ದು ಕೂಡಲೇ ಅತಿಥಿಯಾಗಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಆರೈಕೆ ಮಾಡಿದ್ದಾರೆ.
ವೈದ್ಯಕೀಯ ಓದಿರುವ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ತಕ್ಷಣ ಅವರ ಆರೈಕೆ ಮಾಡಿ ಉಪಚರಿಸಿದ್ದಾರೆ. ಸಕ್ಕರೆ ಲೋ ಆಗಿ ಅವರಿಗೆ ಆರೋಗ್ಯ ತೊಂದರೆ ಉಂಟಾಗಿತ್ತು.

ಸ್ಯಾಕ್ಸೋಫೋನ್ ಚಕ್ರವರ್ತಿ ಡಾ. ಕದ್ರಿ ಗೋಪಾಲನಾಥ್ ಅವರ ಜನುಮದಿನದ ಅಂಗವಾಗಿ ಕದ್ರಿ ಸಂಗೀತ ಸೌರಭ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ನಡೆಯುತ್ತಿದ್ದಾಗ ವೇದಿಕೆ ಮುಂಭಾಗದಲ್ಲಿ ಕುಳಿತಿದ್ದ ಡಾ. ಕದ್ರಿ ಗೋಪಾಲನಾಥ್ ಅವರ ಪತ್ನಿ ಭಾವುಕರಾಗಿ ಅಸ್ವಸ್ಥರಾಗಿದ್ದಾರೆ. ಈ ಸಂದರ್ಭ ಅಲ್ಲಿದ್ದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಕ್ಷಣ ಅವರನ್ನು ಪರಿಶೀಲಿಸಿ, ಅವರಿಗೆ ಸಕ್ಕರೆ ನೀರು ಕೊಟ್ಟು ಉಪಚರಿಸಿದರು.
ಕದ್ರಿ ಗೋಪಾಲನಾಥರ ಹೆಸರಿನಲ್ಲಿ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಿರಿಯ ಕಲಾವಿದರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಇಂದಿನ ಕಾರ್ಯಕ್ರಮದಲ್ಲಿ ಮೋರ್ಸಿಂಗ್ ವಿದ್ವಾನ್ ಡಾ.ಎಲ್. ಭೀಮಾಚಾರ್ಯ ಮತ್ತು ಗಾಯಕ ಹುಲ್ಯಾಳ ಮಹದೇವಪ್ಪ ಅವರಿಗೆ ಈ ವರ್ಷದ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.
Mangalore DC Rajendra Kumar turns doctor gives immediate treatment to woman who collapsed. The video of this has gone viral on social media.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm