ಬ್ರೇಕಿಂಗ್ ನ್ಯೂಸ್
14-09-20 01:16 pm Mangalore Correspondent ಕರಾವಳಿ
ಮಂಗಳೂರು, ಸೆ.14: ಡಾ.ಎಮ್.ವಿ.ಶೆಟ್ಟಿ ಟ್ರಸ್ಟ್ ಕಾಲೇಜುಗಳ ಸ್ಥಾಪಕ ಕಾರ್ಯದರ್ಶಿ ಡಾ.ಎಮ್.ಆರ್.ಶೆಟ್ಟಿ ಇಂದು ನಿಧರಾಗಿದ್ದಾರೆ.
ದಿವಂಗತ ಡಾ. ಎಮ್.ವಿ.ಶೆಟ್ಟಿಯವರ ಪುತ್ರರಾಗಿರುವ ಡಾ. ಎಮ್. ರಾಮಗೋಪಾಲ ಶೆಟ್ಟಿ ಅವರು ಪತ್ನಿ ಪ್ರೊ.ಹಿಮಾ ಊರ್ಮಿಳಾ ಶೆಟ್ಟಿ, ಮಕ್ಕಳಾದ ಡಾ. ದಿವ್ಯಾಂಜಲಿ ಶೆಟ್ಟಿ, ಡಾ. ರೋಹಿಲಾ ಶೆಟ್ಟಿ ಅವರನ್ನು ಅಗಲಿದ್ದಾರೆ.
ಡಾ.ಎಮ್.ವಿ. ಶೆಟ್ಟಿ ಟ್ರಸ್ಟ್ ಮೂಲಕ ರಾಮಗೋಪಾಲ ಶೆಟ್ಟಿಯವರು ಮಂಗಳೂರು ಯುನಿವರ್ಸಿಟಿ ಅಡಿಯಲ್ಲಿ ನರ್ಸಿಂಗ್, ಫಿಸಿಯೋಥೆರಪಿ, ವಾಕ್ ಹಾಗೂ ಶ್ರವಣ, ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ ಹಾಗೂ ಸಾಮಾಜಿಕ ಕಾರ್ಯ ಹಾಗೂ ಶಿಕ್ಷಣದಂತಹ ಹಲವು ವೃತ್ತಿಪರ ಕೋರ್ಸ್ಗಳನ್ನು ಆರಂಭಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಇವರ ಮಾರ್ಗದರ್ಶನ ಹಾಗೂ ಆಡಳಿತದ ಅಡಿಯಲ್ಲಿ ಟ್ರಸ್ಟ್ ಬೆಂಗಳೂರಿನ ರಾಜೀವ್ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್, ಮಂಗಳೂರು ಯುನಿವರ್ಸಿಟಿಯ ಸಂಯೋಜಿತ 15 ವಿವಿಧ ಪದವಿ ಹಾಗೂ ಸ್ನಾತಕೋತ್ತರ ಕೋರ್ಸ್ಗಳನ್ನು 8 ವಿಭಿನ್ನ ವಿಭಾಗಗಳಲ್ಲಿ ಆರಂಭಿಸಿತ್ತು.
ಡಾ.ಶೆಟ್ಟಿಯವರು ಮಂಗಳೂರಿನ ಸಂತ ಅಲೋಶಿಯಸ್ ಹೈಸ್ಕೂಲ್ನಲ್ಲಿ ಆರಂಭಿಕ ಶಿಕ್ಷಣ ಪಡೆದಿದ್ದು, ಮಂಗಳೂರಿನ ಕಸ್ತೂರ್ಬಾ ಮೆಡಿಕಲ್ ಕಾಲೇಜಿನಲ್ಲಿ ತನ್ನ ಪದವಿ ಹಾಗೂ ಸ್ನಾತಕೋತ್ತರ ವೃತ್ತಿಪರ ಶಿಕ್ಷಣವನ್ನು ಪೂರೈಸಿದ್ದರು. ಬಳಿಕ ಅವರು ಉನ್ನತ ಶಿಕ್ಷಣಕ್ಕೆ ಇಂಗ್ಲೆಂಡ್ಗೆ ತೆರಳಿದರು. ಇಂಗ್ಲೆಂಡ್ನಿಂದ ವಾಪಾಸಾದ ಬಳಿಕ ಕೆ.ಎಂ.ಸಿ.ಯಲ್ಲಿ ಸರ್ಜರಿಯ ಸಹಾಯಕ ಪ್ರೊಫೆಸರ್ ಆದರು. 1989ರ ತನಕ ಇಲ್ಲಿಯೇ ಸೇವೆ ಸಲ್ಲಿಸಿದ್ದರು.
ಭಾರತೀಯ ಪುನರ್ವಸತಿ ಮಂಡಳಿಯ ಕಾರ್ಯಕಾರಿ ಸದಸ್ಯರಾಗಿಯೂ, ಮಂಗಳೂರು ಯುನಿವರ್ಸಿಟಿ ಹಾಗೂ ಬೆಂಗಳೂರಿನ ಆರ್ಜಿಯುಜಿಎಚ್ಎಸ್ನಲ್ಲಿ ಮೂರು ವರ್ಷಗಳ ಕಾಲ ಸಿಂಡಿಕೇಟ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
Join our WhatsApp group for latest news updates
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am