ಬ್ರೇಕಿಂಗ್ ನ್ಯೂಸ್
14-09-20 01:16 pm Mangalore Correspondent ಕರಾವಳಿ
ಮಂಗಳೂರು, ಸೆ.14: ಡಾ.ಎಮ್.ವಿ.ಶೆಟ್ಟಿ ಟ್ರಸ್ಟ್ ಕಾಲೇಜುಗಳ ಸ್ಥಾಪಕ ಕಾರ್ಯದರ್ಶಿ ಡಾ.ಎಮ್.ಆರ್.ಶೆಟ್ಟಿ ಇಂದು ನಿಧರಾಗಿದ್ದಾರೆ.
ದಿವಂಗತ ಡಾ. ಎಮ್.ವಿ.ಶೆಟ್ಟಿಯವರ ಪುತ್ರರಾಗಿರುವ ಡಾ. ಎಮ್. ರಾಮಗೋಪಾಲ ಶೆಟ್ಟಿ ಅವರು ಪತ್ನಿ ಪ್ರೊ.ಹಿಮಾ ಊರ್ಮಿಳಾ ಶೆಟ್ಟಿ, ಮಕ್ಕಳಾದ ಡಾ. ದಿವ್ಯಾಂಜಲಿ ಶೆಟ್ಟಿ, ಡಾ. ರೋಹಿಲಾ ಶೆಟ್ಟಿ ಅವರನ್ನು ಅಗಲಿದ್ದಾರೆ.
ಡಾ.ಎಮ್.ವಿ. ಶೆಟ್ಟಿ ಟ್ರಸ್ಟ್ ಮೂಲಕ ರಾಮಗೋಪಾಲ ಶೆಟ್ಟಿಯವರು ಮಂಗಳೂರು ಯುನಿವರ್ಸಿಟಿ ಅಡಿಯಲ್ಲಿ ನರ್ಸಿಂಗ್, ಫಿಸಿಯೋಥೆರಪಿ, ವಾಕ್ ಹಾಗೂ ಶ್ರವಣ, ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ ಹಾಗೂ ಸಾಮಾಜಿಕ ಕಾರ್ಯ ಹಾಗೂ ಶಿಕ್ಷಣದಂತಹ ಹಲವು ವೃತ್ತಿಪರ ಕೋರ್ಸ್ಗಳನ್ನು ಆರಂಭಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಇವರ ಮಾರ್ಗದರ್ಶನ ಹಾಗೂ ಆಡಳಿತದ ಅಡಿಯಲ್ಲಿ ಟ್ರಸ್ಟ್ ಬೆಂಗಳೂರಿನ ರಾಜೀವ್ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್, ಮಂಗಳೂರು ಯುನಿವರ್ಸಿಟಿಯ ಸಂಯೋಜಿತ 15 ವಿವಿಧ ಪದವಿ ಹಾಗೂ ಸ್ನಾತಕೋತ್ತರ ಕೋರ್ಸ್ಗಳನ್ನು 8 ವಿಭಿನ್ನ ವಿಭಾಗಗಳಲ್ಲಿ ಆರಂಭಿಸಿತ್ತು.
ಡಾ.ಶೆಟ್ಟಿಯವರು ಮಂಗಳೂರಿನ ಸಂತ ಅಲೋಶಿಯಸ್ ಹೈಸ್ಕೂಲ್ನಲ್ಲಿ ಆರಂಭಿಕ ಶಿಕ್ಷಣ ಪಡೆದಿದ್ದು, ಮಂಗಳೂರಿನ ಕಸ್ತೂರ್ಬಾ ಮೆಡಿಕಲ್ ಕಾಲೇಜಿನಲ್ಲಿ ತನ್ನ ಪದವಿ ಹಾಗೂ ಸ್ನಾತಕೋತ್ತರ ವೃತ್ತಿಪರ ಶಿಕ್ಷಣವನ್ನು ಪೂರೈಸಿದ್ದರು. ಬಳಿಕ ಅವರು ಉನ್ನತ ಶಿಕ್ಷಣಕ್ಕೆ ಇಂಗ್ಲೆಂಡ್ಗೆ ತೆರಳಿದರು. ಇಂಗ್ಲೆಂಡ್ನಿಂದ ವಾಪಾಸಾದ ಬಳಿಕ ಕೆ.ಎಂ.ಸಿ.ಯಲ್ಲಿ ಸರ್ಜರಿಯ ಸಹಾಯಕ ಪ್ರೊಫೆಸರ್ ಆದರು. 1989ರ ತನಕ ಇಲ್ಲಿಯೇ ಸೇವೆ ಸಲ್ಲಿಸಿದ್ದರು.
ಭಾರತೀಯ ಪುನರ್ವಸತಿ ಮಂಡಳಿಯ ಕಾರ್ಯಕಾರಿ ಸದಸ್ಯರಾಗಿಯೂ, ಮಂಗಳೂರು ಯುನಿವರ್ಸಿಟಿ ಹಾಗೂ ಬೆಂಗಳೂರಿನ ಆರ್ಜಿಯುಜಿಎಚ್ಎಸ್ನಲ್ಲಿ ಮೂರು ವರ್ಷಗಳ ಕಾಲ ಸಿಂಡಿಕೇಟ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
Join our WhatsApp group for latest news updates
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm