ಬ್ರೇಕಿಂಗ್ ನ್ಯೂಸ್
08-12-21 10:53 am HK Desk news ಕರಾವಳಿ
Photo credits : Representational image
ಪುತ್ತೂರು, ಡಿ.8 : ಸತತ ಎರಡು ದಿನಗಳಿಂದ ನಡೆದಿರುವ ಹಲ್ಲೆ ಪ್ರಕರಣದಿಂದಾಗಿ ಉಪ್ಪಿನಂಗಡಿ ಉದ್ವಿಗ್ನವಾಗಿದ್ದು, ಹಿಂದು – ಮುಸ್ಲಿಂ ನಡುವೆ ಗಲಭೆ ಹತ್ತಿಕೊಳ್ಳದಂತೆ ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಇಬ್ಬರು ಪೊಲೀಸ್ ಇನ್ಸ್ ಪೆಕ್ಟರ್ ನೇತೃತ್ವದಲ್ಲಿ ನಾಲ್ಕು ಪಿಎಸ್ಐ, 38 ಹೆಡ್ ಕಾನ್ಸ್ ಟೇಬಲ್, ಮೂರು ಡಿಎಆರ್ ತುಕಡಿ, ಎರಡು ಕೆಎಸ್ ಆರ್ ಪಿ ತುಕಡಿಗಳನ್ನು ಸ್ಥಳದಲ್ಲಿ ಮೊಕ್ಕಾಂ ಇರಿಸಲಾಗಿದೆ.
ಇದೇ ವೇಳೆ, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಮತ್ತು ಉಪ್ಪಿನಂಗಡಿ ಠಾಣೆಯಿಂದಲೂ ಹೆಚ್ಚುವರಿ ಪೊಲೀಸರನ್ನು ಉಪ್ಪಿನಂಗಡಿಯಲ್ಲಿ ನಿಯೋಜನೆ ಮಾಡಲಾಗಿದೆ. ಪ್ರಕರಣದ ಆರೋಪಿಗಳ ಪತ್ತೆಗಾಗಿ ಈ ನಾಲ್ಕು ಠಾಣೆಗಳ ಅಪರಾಧ ವಿಭಾಗದ ಪ್ರಮುಖರನ್ನು ಒಳಗೊಂಡು ವಿಶೇಷ ತಂಡವನ್ನು ರಚಿಸಲಾಗಿದೆ.
ಈಗಾಗ್ಲೇ ಶನಿವಾರ ರಾತ್ರಿ ನಡೆದ ಝಕರಿಯಾ ಮತ್ತಿತರರ ಮೇಲಿನ ಹಲ್ಲೆ ಪ್ರಕರಣ ಸಂಬಂಧಿಸಿ ಜಯರಾಮ (21) ಮತ್ತು ಶೋಧನ್ (21) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಸಂಜೆ ಮೀನು ಮಾರಾಟ ಮಾಡುತ್ತಿದ್ದ ಅಶೋಕ್ ಮತ್ತು ಮೀನು ಖರೀದಿಗೆ ಬಂದಿದ್ದ ಮಹೇಶ್ ಎಂಬವರ ಮೇಲೆ ಮುಸುಕುಧಾರಿಗಳ ತಂಡ ದಾಳಿ ನಡೆಸಿತ್ತು. ಇವರಿಬ್ಬರೂ ಹಿಂದು ಸಂಘಟನೆ ಕಾರ್ಯಕರ್ತರಾಗಿದ್ದು, ಟಾರ್ಗೆಟ್ ಮಾಡಿ ಹಲ್ಲೆ ನಡೆಸಲಾಗಿತ್ತು. ಹೀಗಾಗಿ ಉಪ್ಪಿನಂಗಡಿ ಪರಿಸರ ಉದ್ವಿಗ್ನ ಸ್ಥಿತಿಗೆ ಒಳಗಾಗಿದ್ದು ಹಿಂದು –ಮುಸ್ಲಿಂ ದ್ವೇಷಕ್ಕೆ ಕಾರಣವಾಗುವ ಸೂಚನೆ ಹಿನ್ನೆಲೆಯಲ್ಲಿ ಪೊಲೀಸರು ಎಲರ್ಟ್ ಆಗಿದ್ದಾರೆ.
Uppinangady fight between two groups police deployed all over town. Recently there were continuous fights between two groups.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm