ಬ್ರೇಕಿಂಗ್ ನ್ಯೂಸ್
08-12-21 10:53 am HK Desk news ಕರಾವಳಿ
Photo credits : Representational image
ಪುತ್ತೂರು, ಡಿ.8 : ಸತತ ಎರಡು ದಿನಗಳಿಂದ ನಡೆದಿರುವ ಹಲ್ಲೆ ಪ್ರಕರಣದಿಂದಾಗಿ ಉಪ್ಪಿನಂಗಡಿ ಉದ್ವಿಗ್ನವಾಗಿದ್ದು, ಹಿಂದು – ಮುಸ್ಲಿಂ ನಡುವೆ ಗಲಭೆ ಹತ್ತಿಕೊಳ್ಳದಂತೆ ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಇಬ್ಬರು ಪೊಲೀಸ್ ಇನ್ಸ್ ಪೆಕ್ಟರ್ ನೇತೃತ್ವದಲ್ಲಿ ನಾಲ್ಕು ಪಿಎಸ್ಐ, 38 ಹೆಡ್ ಕಾನ್ಸ್ ಟೇಬಲ್, ಮೂರು ಡಿಎಆರ್ ತುಕಡಿ, ಎರಡು ಕೆಎಸ್ ಆರ್ ಪಿ ತುಕಡಿಗಳನ್ನು ಸ್ಥಳದಲ್ಲಿ ಮೊಕ್ಕಾಂ ಇರಿಸಲಾಗಿದೆ.
ಇದೇ ವೇಳೆ, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಮತ್ತು ಉಪ್ಪಿನಂಗಡಿ ಠಾಣೆಯಿಂದಲೂ ಹೆಚ್ಚುವರಿ ಪೊಲೀಸರನ್ನು ಉಪ್ಪಿನಂಗಡಿಯಲ್ಲಿ ನಿಯೋಜನೆ ಮಾಡಲಾಗಿದೆ. ಪ್ರಕರಣದ ಆರೋಪಿಗಳ ಪತ್ತೆಗಾಗಿ ಈ ನಾಲ್ಕು ಠಾಣೆಗಳ ಅಪರಾಧ ವಿಭಾಗದ ಪ್ರಮುಖರನ್ನು ಒಳಗೊಂಡು ವಿಶೇಷ ತಂಡವನ್ನು ರಚಿಸಲಾಗಿದೆ.
ಈಗಾಗ್ಲೇ ಶನಿವಾರ ರಾತ್ರಿ ನಡೆದ ಝಕರಿಯಾ ಮತ್ತಿತರರ ಮೇಲಿನ ಹಲ್ಲೆ ಪ್ರಕರಣ ಸಂಬಂಧಿಸಿ ಜಯರಾಮ (21) ಮತ್ತು ಶೋಧನ್ (21) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಸಂಜೆ ಮೀನು ಮಾರಾಟ ಮಾಡುತ್ತಿದ್ದ ಅಶೋಕ್ ಮತ್ತು ಮೀನು ಖರೀದಿಗೆ ಬಂದಿದ್ದ ಮಹೇಶ್ ಎಂಬವರ ಮೇಲೆ ಮುಸುಕುಧಾರಿಗಳ ತಂಡ ದಾಳಿ ನಡೆಸಿತ್ತು. ಇವರಿಬ್ಬರೂ ಹಿಂದು ಸಂಘಟನೆ ಕಾರ್ಯಕರ್ತರಾಗಿದ್ದು, ಟಾರ್ಗೆಟ್ ಮಾಡಿ ಹಲ್ಲೆ ನಡೆಸಲಾಗಿತ್ತು. ಹೀಗಾಗಿ ಉಪ್ಪಿನಂಗಡಿ ಪರಿಸರ ಉದ್ವಿಗ್ನ ಸ್ಥಿತಿಗೆ ಒಳಗಾಗಿದ್ದು ಹಿಂದು –ಮುಸ್ಲಿಂ ದ್ವೇಷಕ್ಕೆ ಕಾರಣವಾಗುವ ಸೂಚನೆ ಹಿನ್ನೆಲೆಯಲ್ಲಿ ಪೊಲೀಸರು ಎಲರ್ಟ್ ಆಗಿದ್ದಾರೆ.
Uppinangady fight between two groups police deployed all over town. Recently there were continuous fights between two groups.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm