ಬ್ರೇಕಿಂಗ್ ನ್ಯೂಸ್
08-12-21 10:53 am HK Desk news ಕರಾವಳಿ
Photo credits : Representational image
ಪುತ್ತೂರು, ಡಿ.8 : ಸತತ ಎರಡು ದಿನಗಳಿಂದ ನಡೆದಿರುವ ಹಲ್ಲೆ ಪ್ರಕರಣದಿಂದಾಗಿ ಉಪ್ಪಿನಂಗಡಿ ಉದ್ವಿಗ್ನವಾಗಿದ್ದು, ಹಿಂದು – ಮುಸ್ಲಿಂ ನಡುವೆ ಗಲಭೆ ಹತ್ತಿಕೊಳ್ಳದಂತೆ ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಇಬ್ಬರು ಪೊಲೀಸ್ ಇನ್ಸ್ ಪೆಕ್ಟರ್ ನೇತೃತ್ವದಲ್ಲಿ ನಾಲ್ಕು ಪಿಎಸ್ಐ, 38 ಹೆಡ್ ಕಾನ್ಸ್ ಟೇಬಲ್, ಮೂರು ಡಿಎಆರ್ ತುಕಡಿ, ಎರಡು ಕೆಎಸ್ ಆರ್ ಪಿ ತುಕಡಿಗಳನ್ನು ಸ್ಥಳದಲ್ಲಿ ಮೊಕ್ಕಾಂ ಇರಿಸಲಾಗಿದೆ.
ಇದೇ ವೇಳೆ, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಮತ್ತು ಉಪ್ಪಿನಂಗಡಿ ಠಾಣೆಯಿಂದಲೂ ಹೆಚ್ಚುವರಿ ಪೊಲೀಸರನ್ನು ಉಪ್ಪಿನಂಗಡಿಯಲ್ಲಿ ನಿಯೋಜನೆ ಮಾಡಲಾಗಿದೆ. ಪ್ರಕರಣದ ಆರೋಪಿಗಳ ಪತ್ತೆಗಾಗಿ ಈ ನಾಲ್ಕು ಠಾಣೆಗಳ ಅಪರಾಧ ವಿಭಾಗದ ಪ್ರಮುಖರನ್ನು ಒಳಗೊಂಡು ವಿಶೇಷ ತಂಡವನ್ನು ರಚಿಸಲಾಗಿದೆ.
ಈಗಾಗ್ಲೇ ಶನಿವಾರ ರಾತ್ರಿ ನಡೆದ ಝಕರಿಯಾ ಮತ್ತಿತರರ ಮೇಲಿನ ಹಲ್ಲೆ ಪ್ರಕರಣ ಸಂಬಂಧಿಸಿ ಜಯರಾಮ (21) ಮತ್ತು ಶೋಧನ್ (21) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಸಂಜೆ ಮೀನು ಮಾರಾಟ ಮಾಡುತ್ತಿದ್ದ ಅಶೋಕ್ ಮತ್ತು ಮೀನು ಖರೀದಿಗೆ ಬಂದಿದ್ದ ಮಹೇಶ್ ಎಂಬವರ ಮೇಲೆ ಮುಸುಕುಧಾರಿಗಳ ತಂಡ ದಾಳಿ ನಡೆಸಿತ್ತು. ಇವರಿಬ್ಬರೂ ಹಿಂದು ಸಂಘಟನೆ ಕಾರ್ಯಕರ್ತರಾಗಿದ್ದು, ಟಾರ್ಗೆಟ್ ಮಾಡಿ ಹಲ್ಲೆ ನಡೆಸಲಾಗಿತ್ತು. ಹೀಗಾಗಿ ಉಪ್ಪಿನಂಗಡಿ ಪರಿಸರ ಉದ್ವಿಗ್ನ ಸ್ಥಿತಿಗೆ ಒಳಗಾಗಿದ್ದು ಹಿಂದು –ಮುಸ್ಲಿಂ ದ್ವೇಷಕ್ಕೆ ಕಾರಣವಾಗುವ ಸೂಚನೆ ಹಿನ್ನೆಲೆಯಲ್ಲಿ ಪೊಲೀಸರು ಎಲರ್ಟ್ ಆಗಿದ್ದಾರೆ.
Uppinangady fight between two groups police deployed all over town. Recently there were continuous fights between two groups.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm