ಬ್ರೇಕಿಂಗ್ ನ್ಯೂಸ್
08-12-21 10:53 am HK Desk news ಕರಾವಳಿ
Photo credits : Representational image
ಪುತ್ತೂರು, ಡಿ.8 : ಸತತ ಎರಡು ದಿನಗಳಿಂದ ನಡೆದಿರುವ ಹಲ್ಲೆ ಪ್ರಕರಣದಿಂದಾಗಿ ಉಪ್ಪಿನಂಗಡಿ ಉದ್ವಿಗ್ನವಾಗಿದ್ದು, ಹಿಂದು – ಮುಸ್ಲಿಂ ನಡುವೆ ಗಲಭೆ ಹತ್ತಿಕೊಳ್ಳದಂತೆ ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಇಬ್ಬರು ಪೊಲೀಸ್ ಇನ್ಸ್ ಪೆಕ್ಟರ್ ನೇತೃತ್ವದಲ್ಲಿ ನಾಲ್ಕು ಪಿಎಸ್ಐ, 38 ಹೆಡ್ ಕಾನ್ಸ್ ಟೇಬಲ್, ಮೂರು ಡಿಎಆರ್ ತುಕಡಿ, ಎರಡು ಕೆಎಸ್ ಆರ್ ಪಿ ತುಕಡಿಗಳನ್ನು ಸ್ಥಳದಲ್ಲಿ ಮೊಕ್ಕಾಂ ಇರಿಸಲಾಗಿದೆ.
ಇದೇ ವೇಳೆ, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಮತ್ತು ಉಪ್ಪಿನಂಗಡಿ ಠಾಣೆಯಿಂದಲೂ ಹೆಚ್ಚುವರಿ ಪೊಲೀಸರನ್ನು ಉಪ್ಪಿನಂಗಡಿಯಲ್ಲಿ ನಿಯೋಜನೆ ಮಾಡಲಾಗಿದೆ. ಪ್ರಕರಣದ ಆರೋಪಿಗಳ ಪತ್ತೆಗಾಗಿ ಈ ನಾಲ್ಕು ಠಾಣೆಗಳ ಅಪರಾಧ ವಿಭಾಗದ ಪ್ರಮುಖರನ್ನು ಒಳಗೊಂಡು ವಿಶೇಷ ತಂಡವನ್ನು ರಚಿಸಲಾಗಿದೆ.
ಈಗಾಗ್ಲೇ ಶನಿವಾರ ರಾತ್ರಿ ನಡೆದ ಝಕರಿಯಾ ಮತ್ತಿತರರ ಮೇಲಿನ ಹಲ್ಲೆ ಪ್ರಕರಣ ಸಂಬಂಧಿಸಿ ಜಯರಾಮ (21) ಮತ್ತು ಶೋಧನ್ (21) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಸಂಜೆ ಮೀನು ಮಾರಾಟ ಮಾಡುತ್ತಿದ್ದ ಅಶೋಕ್ ಮತ್ತು ಮೀನು ಖರೀದಿಗೆ ಬಂದಿದ್ದ ಮಹೇಶ್ ಎಂಬವರ ಮೇಲೆ ಮುಸುಕುಧಾರಿಗಳ ತಂಡ ದಾಳಿ ನಡೆಸಿತ್ತು. ಇವರಿಬ್ಬರೂ ಹಿಂದು ಸಂಘಟನೆ ಕಾರ್ಯಕರ್ತರಾಗಿದ್ದು, ಟಾರ್ಗೆಟ್ ಮಾಡಿ ಹಲ್ಲೆ ನಡೆಸಲಾಗಿತ್ತು. ಹೀಗಾಗಿ ಉಪ್ಪಿನಂಗಡಿ ಪರಿಸರ ಉದ್ವಿಗ್ನ ಸ್ಥಿತಿಗೆ ಒಳಗಾಗಿದ್ದು ಹಿಂದು –ಮುಸ್ಲಿಂ ದ್ವೇಷಕ್ಕೆ ಕಾರಣವಾಗುವ ಸೂಚನೆ ಹಿನ್ನೆಲೆಯಲ್ಲಿ ಪೊಲೀಸರು ಎಲರ್ಟ್ ಆಗಿದ್ದಾರೆ.
Uppinangady fight between two groups police deployed all over town. Recently there were continuous fights between two groups.
02-10-25 03:50 pm
Bangalore Correspondent
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
02-10-25 03:45 pm
HK News Desk
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
02-10-25 11:05 pm
Mangalore Correspondent
Illegal Slaughterhouse in Mangalore: ಬೆನ್ನು ಬ...
02-10-25 10:43 pm
D.K. Shivakumar, Mangaluru Dasara: ದೇವರೇ ನನ್ನ...
02-10-25 11:43 am
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm