ಬ್ರೇಕಿಂಗ್ ನ್ಯೂಸ್
08-12-21 10:53 am HK Desk news ಕರಾವಳಿ
Photo credits : Representational image
ಪುತ್ತೂರು, ಡಿ.8 : ಸತತ ಎರಡು ದಿನಗಳಿಂದ ನಡೆದಿರುವ ಹಲ್ಲೆ ಪ್ರಕರಣದಿಂದಾಗಿ ಉಪ್ಪಿನಂಗಡಿ ಉದ್ವಿಗ್ನವಾಗಿದ್ದು, ಹಿಂದು – ಮುಸ್ಲಿಂ ನಡುವೆ ಗಲಭೆ ಹತ್ತಿಕೊಳ್ಳದಂತೆ ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಇಬ್ಬರು ಪೊಲೀಸ್ ಇನ್ಸ್ ಪೆಕ್ಟರ್ ನೇತೃತ್ವದಲ್ಲಿ ನಾಲ್ಕು ಪಿಎಸ್ಐ, 38 ಹೆಡ್ ಕಾನ್ಸ್ ಟೇಬಲ್, ಮೂರು ಡಿಎಆರ್ ತುಕಡಿ, ಎರಡು ಕೆಎಸ್ ಆರ್ ಪಿ ತುಕಡಿಗಳನ್ನು ಸ್ಥಳದಲ್ಲಿ ಮೊಕ್ಕಾಂ ಇರಿಸಲಾಗಿದೆ.
ಇದೇ ವೇಳೆ, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಮತ್ತು ಉಪ್ಪಿನಂಗಡಿ ಠಾಣೆಯಿಂದಲೂ ಹೆಚ್ಚುವರಿ ಪೊಲೀಸರನ್ನು ಉಪ್ಪಿನಂಗಡಿಯಲ್ಲಿ ನಿಯೋಜನೆ ಮಾಡಲಾಗಿದೆ. ಪ್ರಕರಣದ ಆರೋಪಿಗಳ ಪತ್ತೆಗಾಗಿ ಈ ನಾಲ್ಕು ಠಾಣೆಗಳ ಅಪರಾಧ ವಿಭಾಗದ ಪ್ರಮುಖರನ್ನು ಒಳಗೊಂಡು ವಿಶೇಷ ತಂಡವನ್ನು ರಚಿಸಲಾಗಿದೆ.
ಈಗಾಗ್ಲೇ ಶನಿವಾರ ರಾತ್ರಿ ನಡೆದ ಝಕರಿಯಾ ಮತ್ತಿತರರ ಮೇಲಿನ ಹಲ್ಲೆ ಪ್ರಕರಣ ಸಂಬಂಧಿಸಿ ಜಯರಾಮ (21) ಮತ್ತು ಶೋಧನ್ (21) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಸಂಜೆ ಮೀನು ಮಾರಾಟ ಮಾಡುತ್ತಿದ್ದ ಅಶೋಕ್ ಮತ್ತು ಮೀನು ಖರೀದಿಗೆ ಬಂದಿದ್ದ ಮಹೇಶ್ ಎಂಬವರ ಮೇಲೆ ಮುಸುಕುಧಾರಿಗಳ ತಂಡ ದಾಳಿ ನಡೆಸಿತ್ತು. ಇವರಿಬ್ಬರೂ ಹಿಂದು ಸಂಘಟನೆ ಕಾರ್ಯಕರ್ತರಾಗಿದ್ದು, ಟಾರ್ಗೆಟ್ ಮಾಡಿ ಹಲ್ಲೆ ನಡೆಸಲಾಗಿತ್ತು. ಹೀಗಾಗಿ ಉಪ್ಪಿನಂಗಡಿ ಪರಿಸರ ಉದ್ವಿಗ್ನ ಸ್ಥಿತಿಗೆ ಒಳಗಾಗಿದ್ದು ಹಿಂದು –ಮುಸ್ಲಿಂ ದ್ವೇಷಕ್ಕೆ ಕಾರಣವಾಗುವ ಸೂಚನೆ ಹಿನ್ನೆಲೆಯಲ್ಲಿ ಪೊಲೀಸರು ಎಲರ್ಟ್ ಆಗಿದ್ದಾರೆ.
Uppinangady fight between two groups police deployed all over town. Recently there were continuous fights between two groups.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm