ಬ್ರೇಕಿಂಗ್ ನ್ಯೂಸ್
08-12-21 12:36 pm HK Desk news ಕರಾವಳಿ
ಮಂಗಳೂರು, ಡಿ.8 : ಇಬ್ಬರು ಮಕ್ಕಳು ಮತ್ತು ಪತ್ನಿಗೆ ವಿಷವುಣಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಮೋರ್ಗನ್ ಗೇಟ್ ಬಳಿ ನಡೆದಿದೆ.
ಬಾಗಲಕೋಟ ಜಿಲ್ಲೆಯ ಮೂಲದ ನಾಗೇಶ್ ಶಿರಗುಪ್ಪಿ (30), ವಿಜಯಲಕ್ಷ್ಮಿ(26), ಇಬ್ಬರು ಮಕ್ಕಳಾದ ಸಪ್ನಾ (8) ಮತ್ತು (4) ಮೃತರು.
ನಾಗೇಶ್ ಮಂಗಳೂರಿನಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. 15 ದಿನಗಳ ಹಿಂದಷ್ಟೇ ಮೋರ್ಗನ್ ಗೇಟ್ ನಲ್ಲಿ ಬಾಡಿಗೆ ಮನೆ ಪಡೆದು ಉಳಿದುಕೊಂಡಿದ್ದರು.







ಪತ್ನಿ ಮತ್ತು ಮಕ್ಕಳು ಮಲಗಿದ್ದಲ್ಲೇ ವಿಷಾಹಾರದಿಂದ ಸಾವನ್ನಪ್ಪಿದ ರೀತಿ ಕಂಡುಬಂದಿದೆ. ಮಕ್ಕಳು ಶಾಲೆಗೆ ಹೋಗುತ್ತಿದ್ದು ಇಂದು ಬೆಳಗ್ಗೆ ಮನೆ ಬಾಗಿಲು ತೆರೆದಿರಲಿಲ್ಲ. ಹಾಗಾಗಿ ಪಕ್ಕದಲ್ಲಿರುವ ಮನೆ ಮಾಲೀಕರು ಬಾಗಿಲು ಒಡೆದು ನೋಡಿದಾಗ ತಾಯಿ, ಮಕ್ಕಳು ಮಲಗಿದಲ್ಲೇ ಶವವಾಗಿದ್ದಾರೆ. ಪಕ್ಕದಲ್ಲಿಯೇ ನಾಗೇಶ್ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ.
ಪೊಲೀಸ್ ಕಮಿಷನರ್ ಶಶಿಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಯಾಕಾಗಿ ಈ ಕೃತ್ಯ ನಡೆಸಿದ್ದಾರೆ ಎನ್ನುವುದರ ಬಗ್ಗೆ ತನಿಖೆ ನಡೆದಿದೆ.
In a shocking incident, a man ended his life and his wife and two kids were found dead due to poisoning at their residence at Morgans Gate. The incident came to light on Wednesday December 8 morning. The deceased are identified as Nagesh Sheriguppi (30), Vijayalaxmi (26), Sapna (8) and Samarth (4).
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm