ಬ್ರೇಕಿಂಗ್ ನ್ಯೂಸ್
08-12-21 12:36 pm HK Desk news ಕರಾವಳಿ
ಮಂಗಳೂರು, ಡಿ.8 : ಇಬ್ಬರು ಮಕ್ಕಳು ಮತ್ತು ಪತ್ನಿಗೆ ವಿಷವುಣಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಮೋರ್ಗನ್ ಗೇಟ್ ಬಳಿ ನಡೆದಿದೆ.
ಬಾಗಲಕೋಟ ಜಿಲ್ಲೆಯ ಮೂಲದ ನಾಗೇಶ್ ಶಿರಗುಪ್ಪಿ (30), ವಿಜಯಲಕ್ಷ್ಮಿ(26), ಇಬ್ಬರು ಮಕ್ಕಳಾದ ಸಪ್ನಾ (8) ಮತ್ತು (4) ಮೃತರು.
ನಾಗೇಶ್ ಮಂಗಳೂರಿನಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. 15 ದಿನಗಳ ಹಿಂದಷ್ಟೇ ಮೋರ್ಗನ್ ಗೇಟ್ ನಲ್ಲಿ ಬಾಡಿಗೆ ಮನೆ ಪಡೆದು ಉಳಿದುಕೊಂಡಿದ್ದರು.







ಪತ್ನಿ ಮತ್ತು ಮಕ್ಕಳು ಮಲಗಿದ್ದಲ್ಲೇ ವಿಷಾಹಾರದಿಂದ ಸಾವನ್ನಪ್ಪಿದ ರೀತಿ ಕಂಡುಬಂದಿದೆ. ಮಕ್ಕಳು ಶಾಲೆಗೆ ಹೋಗುತ್ತಿದ್ದು ಇಂದು ಬೆಳಗ್ಗೆ ಮನೆ ಬಾಗಿಲು ತೆರೆದಿರಲಿಲ್ಲ. ಹಾಗಾಗಿ ಪಕ್ಕದಲ್ಲಿರುವ ಮನೆ ಮಾಲೀಕರು ಬಾಗಿಲು ಒಡೆದು ನೋಡಿದಾಗ ತಾಯಿ, ಮಕ್ಕಳು ಮಲಗಿದಲ್ಲೇ ಶವವಾಗಿದ್ದಾರೆ. ಪಕ್ಕದಲ್ಲಿಯೇ ನಾಗೇಶ್ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ.
ಪೊಲೀಸ್ ಕಮಿಷನರ್ ಶಶಿಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಯಾಕಾಗಿ ಈ ಕೃತ್ಯ ನಡೆಸಿದ್ದಾರೆ ಎನ್ನುವುದರ ಬಗ್ಗೆ ತನಿಖೆ ನಡೆದಿದೆ.
In a shocking incident, a man ended his life and his wife and two kids were found dead due to poisoning at their residence at Morgans Gate. The incident came to light on Wednesday December 8 morning. The deceased are identified as Nagesh Sheriguppi (30), Vijayalaxmi (26), Sapna (8) and Samarth (4).
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm