ಬ್ರೇಕಿಂಗ್ ನ್ಯೂಸ್
08-12-21 12:36 pm HK Desk news ಕರಾವಳಿ
ಮಂಗಳೂರು, ಡಿ.8 : ಇಬ್ಬರು ಮಕ್ಕಳು ಮತ್ತು ಪತ್ನಿಗೆ ವಿಷವುಣಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಮೋರ್ಗನ್ ಗೇಟ್ ಬಳಿ ನಡೆದಿದೆ.
ಬಾಗಲಕೋಟ ಜಿಲ್ಲೆಯ ಮೂಲದ ನಾಗೇಶ್ ಶಿರಗುಪ್ಪಿ (30), ವಿಜಯಲಕ್ಷ್ಮಿ(26), ಇಬ್ಬರು ಮಕ್ಕಳಾದ ಸಪ್ನಾ (8) ಮತ್ತು (4) ಮೃತರು.
ನಾಗೇಶ್ ಮಂಗಳೂರಿನಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. 15 ದಿನಗಳ ಹಿಂದಷ್ಟೇ ಮೋರ್ಗನ್ ಗೇಟ್ ನಲ್ಲಿ ಬಾಡಿಗೆ ಮನೆ ಪಡೆದು ಉಳಿದುಕೊಂಡಿದ್ದರು.







ಪತ್ನಿ ಮತ್ತು ಮಕ್ಕಳು ಮಲಗಿದ್ದಲ್ಲೇ ವಿಷಾಹಾರದಿಂದ ಸಾವನ್ನಪ್ಪಿದ ರೀತಿ ಕಂಡುಬಂದಿದೆ. ಮಕ್ಕಳು ಶಾಲೆಗೆ ಹೋಗುತ್ತಿದ್ದು ಇಂದು ಬೆಳಗ್ಗೆ ಮನೆ ಬಾಗಿಲು ತೆರೆದಿರಲಿಲ್ಲ. ಹಾಗಾಗಿ ಪಕ್ಕದಲ್ಲಿರುವ ಮನೆ ಮಾಲೀಕರು ಬಾಗಿಲು ಒಡೆದು ನೋಡಿದಾಗ ತಾಯಿ, ಮಕ್ಕಳು ಮಲಗಿದಲ್ಲೇ ಶವವಾಗಿದ್ದಾರೆ. ಪಕ್ಕದಲ್ಲಿಯೇ ನಾಗೇಶ್ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ.
ಪೊಲೀಸ್ ಕಮಿಷನರ್ ಶಶಿಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಯಾಕಾಗಿ ಈ ಕೃತ್ಯ ನಡೆಸಿದ್ದಾರೆ ಎನ್ನುವುದರ ಬಗ್ಗೆ ತನಿಖೆ ನಡೆದಿದೆ.
In a shocking incident, a man ended his life and his wife and two kids were found dead due to poisoning at their residence at Morgans Gate. The incident came to light on Wednesday December 8 morning. The deceased are identified as Nagesh Sheriguppi (30), Vijayalaxmi (26), Sapna (8) and Samarth (4).
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am