ಬ್ರೇಕಿಂಗ್ ನ್ಯೂಸ್
08-12-21 12:36 pm HK Desk news ಕರಾವಳಿ
ಮಂಗಳೂರು, ಡಿ.8 : ಇಬ್ಬರು ಮಕ್ಕಳು ಮತ್ತು ಪತ್ನಿಗೆ ವಿಷವುಣಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಮೋರ್ಗನ್ ಗೇಟ್ ಬಳಿ ನಡೆದಿದೆ.
ಬಾಗಲಕೋಟ ಜಿಲ್ಲೆಯ ಮೂಲದ ನಾಗೇಶ್ ಶಿರಗುಪ್ಪಿ (30), ವಿಜಯಲಕ್ಷ್ಮಿ(26), ಇಬ್ಬರು ಮಕ್ಕಳಾದ ಸಪ್ನಾ (8) ಮತ್ತು (4) ಮೃತರು.
ನಾಗೇಶ್ ಮಂಗಳೂರಿನಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. 15 ದಿನಗಳ ಹಿಂದಷ್ಟೇ ಮೋರ್ಗನ್ ಗೇಟ್ ನಲ್ಲಿ ಬಾಡಿಗೆ ಮನೆ ಪಡೆದು ಉಳಿದುಕೊಂಡಿದ್ದರು.







ಪತ್ನಿ ಮತ್ತು ಮಕ್ಕಳು ಮಲಗಿದ್ದಲ್ಲೇ ವಿಷಾಹಾರದಿಂದ ಸಾವನ್ನಪ್ಪಿದ ರೀತಿ ಕಂಡುಬಂದಿದೆ. ಮಕ್ಕಳು ಶಾಲೆಗೆ ಹೋಗುತ್ತಿದ್ದು ಇಂದು ಬೆಳಗ್ಗೆ ಮನೆ ಬಾಗಿಲು ತೆರೆದಿರಲಿಲ್ಲ. ಹಾಗಾಗಿ ಪಕ್ಕದಲ್ಲಿರುವ ಮನೆ ಮಾಲೀಕರು ಬಾಗಿಲು ಒಡೆದು ನೋಡಿದಾಗ ತಾಯಿ, ಮಕ್ಕಳು ಮಲಗಿದಲ್ಲೇ ಶವವಾಗಿದ್ದಾರೆ. ಪಕ್ಕದಲ್ಲಿಯೇ ನಾಗೇಶ್ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ.
ಪೊಲೀಸ್ ಕಮಿಷನರ್ ಶಶಿಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಯಾಕಾಗಿ ಈ ಕೃತ್ಯ ನಡೆಸಿದ್ದಾರೆ ಎನ್ನುವುದರ ಬಗ್ಗೆ ತನಿಖೆ ನಡೆದಿದೆ.
In a shocking incident, a man ended his life and his wife and two kids were found dead due to poisoning at their residence at Morgans Gate. The incident came to light on Wednesday December 8 morning. The deceased are identified as Nagesh Sheriguppi (30), Vijayalaxmi (26), Sapna (8) and Samarth (4).
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm