ಬ್ರೇಕಿಂಗ್ ನ್ಯೂಸ್
08-12-21 12:36 pm HK Desk news ಕರಾವಳಿ
ಮಂಗಳೂರು, ಡಿ.8 : ಇಬ್ಬರು ಮಕ್ಕಳು ಮತ್ತು ಪತ್ನಿಗೆ ವಿಷವುಣಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಮೋರ್ಗನ್ ಗೇಟ್ ಬಳಿ ನಡೆದಿದೆ.
ಬಾಗಲಕೋಟ ಜಿಲ್ಲೆಯ ಮೂಲದ ನಾಗೇಶ್ ಶಿರಗುಪ್ಪಿ (30), ವಿಜಯಲಕ್ಷ್ಮಿ(26), ಇಬ್ಬರು ಮಕ್ಕಳಾದ ಸಪ್ನಾ (8) ಮತ್ತು (4) ಮೃತರು.
ನಾಗೇಶ್ ಮಂಗಳೂರಿನಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. 15 ದಿನಗಳ ಹಿಂದಷ್ಟೇ ಮೋರ್ಗನ್ ಗೇಟ್ ನಲ್ಲಿ ಬಾಡಿಗೆ ಮನೆ ಪಡೆದು ಉಳಿದುಕೊಂಡಿದ್ದರು.
ಪತ್ನಿ ಮತ್ತು ಮಕ್ಕಳು ಮಲಗಿದ್ದಲ್ಲೇ ವಿಷಾಹಾರದಿಂದ ಸಾವನ್ನಪ್ಪಿದ ರೀತಿ ಕಂಡುಬಂದಿದೆ. ಮಕ್ಕಳು ಶಾಲೆಗೆ ಹೋಗುತ್ತಿದ್ದು ಇಂದು ಬೆಳಗ್ಗೆ ಮನೆ ಬಾಗಿಲು ತೆರೆದಿರಲಿಲ್ಲ. ಹಾಗಾಗಿ ಪಕ್ಕದಲ್ಲಿರುವ ಮನೆ ಮಾಲೀಕರು ಬಾಗಿಲು ಒಡೆದು ನೋಡಿದಾಗ ತಾಯಿ, ಮಕ್ಕಳು ಮಲಗಿದಲ್ಲೇ ಶವವಾಗಿದ್ದಾರೆ. ಪಕ್ಕದಲ್ಲಿಯೇ ನಾಗೇಶ್ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ.
ಪೊಲೀಸ್ ಕಮಿಷನರ್ ಶಶಿಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಯಾಕಾಗಿ ಈ ಕೃತ್ಯ ನಡೆಸಿದ್ದಾರೆ ಎನ್ನುವುದರ ಬಗ್ಗೆ ತನಿಖೆ ನಡೆದಿದೆ.
In a shocking incident, a man ended his life and his wife and two kids were found dead due to poisoning at their residence at Morgans Gate. The incident came to light on Wednesday December 8 morning. The deceased are identified as Nagesh Sheriguppi (30), Vijayalaxmi (26), Sapna (8) and Samarth (4).
02-10-25 03:50 pm
Bangalore Correspondent
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
02-10-25 03:45 pm
HK News Desk
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
02-10-25 11:05 pm
Mangalore Correspondent
Illegal Slaughterhouse in Mangalore: ಬೆನ್ನು ಬ...
02-10-25 10:43 pm
D.K. Shivakumar, Mangaluru Dasara: ದೇವರೇ ನನ್ನ...
02-10-25 11:43 am
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm