ಬ್ರೇಕಿಂಗ್ ನ್ಯೂಸ್
09-12-21 07:27 pm HK Desk news ಕರಾವಳಿ
ಉಡುಪಿ, ಡಿ.9 : ಸರಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಸರಕಾರದಿಂದ ಮೊಟ್ಟೆ ನೀಡುವುದಕ್ಕೆ ಪೇಜಾವರ ಮಠದ ವಿಶ್ವಪ್ರಸನ್ನ ಶ್ರೀಗಳು ವಿರೋಧ ವ್ಯಕ್ತಪಡಿಸಿದ್ದಾರೆ.
ಆಹಾರದ ವಿಷಯದಲ್ಲಿ ಎಲ್ಲರಿಗೂ ಅವರದೇ ಆದ ಸ್ವಾತಂತ್ರ್ಯವಿದೆ. ಏನು ತಿನ್ನಬೇಕು, ಯಾವುದು ತಿನ್ನಬಾರದು ಎಂದು ಅವರೇ ನಿರ್ಧರಿಸುತ್ತಾರೆ. ಶಾಲೆ ಮಕ್ಕಳಿಗೆ ಈ ಬಗ್ಗೆ ತಿಳುವಳಿಕೆ ಇರುವುದಿಲ್ಲ. ಅವರಿಗೆ ಮೊಟ್ಟೆ ನೀಡಿ, ಆಹಾರ ಪದ್ಧತಿಯನ್ನು ಬದಲಿಸಬಾರದು. ಆಮೂಲಕ ತಮ್ಮ ಪರಂಪರೆಯಿಂದ ಬಂದ ಆಹಾರ ಕ್ರಮವನ್ನು ಸರಕಾರ ಬದಲಿಸಬಾರದು.
ಇದಲ್ಲದೆ, ಸರಕಾರ ಸಾಮೂಹಿಕವಾಗಿ ಮೊಟ್ಟೆ ನೀಡುವುದರಿಂದ ಸಮಾಜಕ್ಕೆ ಕೆಟ್ಟ ಅಭಿಪ್ರಾಯ ನೀಡಿದಂತಾಗುತ್ತದೆ. ಈ ರೀತಿಯ ನಡೆಯಿಂದ ಸರಕಾರ ಮಕ್ಕಳ ನಡುವೆ ಮತಭೇದ ಉಂಟು ಮಾಡಬಾರದು. ಯಾರು ಏನು ಸೇವಿಸುತ್ತಾರೋ ಅದರ ಖರ್ಚುನ್ನು ಸರಕಾರ ನೀಡಲಿ. ಶಾಲೆ ಇರುವುದು ಶಿಕ್ಷಣಕ್ಕೋಸರ. ಹೀಗಾಗಿ ಅಲ್ಲಿ ಆಹಾರ, ಜೀವನ ಶೈಲಿಯನ್ನು ಬದಲಿಸುವ ಕೆಲಸವನ್ನು ಸರಕಾರ ಮಾಡಬಾರದು ಎಂದು ಪೇಜಾವರ ಶ್ರೀ ಹೇಳಿದ್ದಾರೆ.
ರಾಜ್ಯ ಸರಕಾರದಿಂದ ಮಕ್ಕಳ ಅಪೌಷ್ಟಿಕತೆ ನಿವಾರಣೆಗಾಗಿ ಸರಕಾರಿ ಶಾಲೆಗಳಲ್ಲಿ ಮೊಟ್ಟೆ ವಿತರಣೆಗೆ ನಿರ್ಧರಿಸಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ.
Everyone has the right to choose their food. The food habit practiced in their houses should not be changed. Children will not be aware of it. If the government distributes eggs to children in schools, it will be a wrong message given to the society. Instead of providing eggs to the children, provide money to them," said Vishwaprasanna Theertha of Pejawar Math.
02-10-25 03:50 pm
Bangalore Correspondent
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
02-10-25 03:45 pm
HK News Desk
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
02-10-25 11:05 pm
Mangalore Correspondent
Illegal Slaughterhouse in Mangalore: ಬೆನ್ನು ಬ...
02-10-25 10:43 pm
D.K. Shivakumar, Mangaluru Dasara: ದೇವರೇ ನನ್ನ...
02-10-25 11:43 am
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm