ಬ್ರೇಕಿಂಗ್ ನ್ಯೂಸ್
09-12-21 07:27 pm HK Desk news ಕರಾವಳಿ
ಉಡುಪಿ, ಡಿ.9 : ಸರಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಸರಕಾರದಿಂದ ಮೊಟ್ಟೆ ನೀಡುವುದಕ್ಕೆ ಪೇಜಾವರ ಮಠದ ವಿಶ್ವಪ್ರಸನ್ನ ಶ್ರೀಗಳು ವಿರೋಧ ವ್ಯಕ್ತಪಡಿಸಿದ್ದಾರೆ.
ಆಹಾರದ ವಿಷಯದಲ್ಲಿ ಎಲ್ಲರಿಗೂ ಅವರದೇ ಆದ ಸ್ವಾತಂತ್ರ್ಯವಿದೆ. ಏನು ತಿನ್ನಬೇಕು, ಯಾವುದು ತಿನ್ನಬಾರದು ಎಂದು ಅವರೇ ನಿರ್ಧರಿಸುತ್ತಾರೆ. ಶಾಲೆ ಮಕ್ಕಳಿಗೆ ಈ ಬಗ್ಗೆ ತಿಳುವಳಿಕೆ ಇರುವುದಿಲ್ಲ. ಅವರಿಗೆ ಮೊಟ್ಟೆ ನೀಡಿ, ಆಹಾರ ಪದ್ಧತಿಯನ್ನು ಬದಲಿಸಬಾರದು. ಆಮೂಲಕ ತಮ್ಮ ಪರಂಪರೆಯಿಂದ ಬಂದ ಆಹಾರ ಕ್ರಮವನ್ನು ಸರಕಾರ ಬದಲಿಸಬಾರದು.
ಇದಲ್ಲದೆ, ಸರಕಾರ ಸಾಮೂಹಿಕವಾಗಿ ಮೊಟ್ಟೆ ನೀಡುವುದರಿಂದ ಸಮಾಜಕ್ಕೆ ಕೆಟ್ಟ ಅಭಿಪ್ರಾಯ ನೀಡಿದಂತಾಗುತ್ತದೆ. ಈ ರೀತಿಯ ನಡೆಯಿಂದ ಸರಕಾರ ಮಕ್ಕಳ ನಡುವೆ ಮತಭೇದ ಉಂಟು ಮಾಡಬಾರದು. ಯಾರು ಏನು ಸೇವಿಸುತ್ತಾರೋ ಅದರ ಖರ್ಚುನ್ನು ಸರಕಾರ ನೀಡಲಿ. ಶಾಲೆ ಇರುವುದು ಶಿಕ್ಷಣಕ್ಕೋಸರ. ಹೀಗಾಗಿ ಅಲ್ಲಿ ಆಹಾರ, ಜೀವನ ಶೈಲಿಯನ್ನು ಬದಲಿಸುವ ಕೆಲಸವನ್ನು ಸರಕಾರ ಮಾಡಬಾರದು ಎಂದು ಪೇಜಾವರ ಶ್ರೀ ಹೇಳಿದ್ದಾರೆ.
ರಾಜ್ಯ ಸರಕಾರದಿಂದ ಮಕ್ಕಳ ಅಪೌಷ್ಟಿಕತೆ ನಿವಾರಣೆಗಾಗಿ ಸರಕಾರಿ ಶಾಲೆಗಳಲ್ಲಿ ಮೊಟ್ಟೆ ವಿತರಣೆಗೆ ನಿರ್ಧರಿಸಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ.
Everyone has the right to choose their food. The food habit practiced in their houses should not be changed. Children will not be aware of it. If the government distributes eggs to children in schools, it will be a wrong message given to the society. Instead of providing eggs to the children, provide money to them," said Vishwaprasanna Theertha of Pejawar Math.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm