ಬ್ರೇಕಿಂಗ್ ನ್ಯೂಸ್
10-12-21 04:34 pm HK Desk news ಕರಾವಳಿ
ಉಡುಪಿ, ಡಿ.10: ಮಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಹಿಂದು ಯುವತಿ ಮತ್ತು ಮುಸ್ಲಿಂ ಯುವಕ ಅಸಭ್ಯವಾಗಿ ವರ್ತಿಸುತ್ತಿದ್ದ ಬಗ್ಗೆ ಗಮನಿಸಿದ ಸಾರ್ವಜನಿಕರು ತರಾಟೆಗೆತ್ತಿಕೊಂಡಿದ್ದಾರೆ.
ಬಸ್ ತೆರಳುತ್ತಿದ್ದಾಗಲೇ ಇತರೇ ಪ್ರಯಾಣಿಕರು ಕಂಡಕ್ಟರ್ ಗಮನಕ್ಕೆ ತಂದಿದ್ದರು. ಬಸ್ಸಿನ ಒಳಗಡೆಯೇ ಈ ಬಗ್ಗೆ ತರಾಟೆ, ಜಟಾಪಟಿ ನಡೆದಿತ್ತು. ಆನಂತರ, ಉಡುಪಿ ಬಸ್ ನಿಲ್ದಾಣದಲ್ಲಿ ಯುವತಿ ಮತ್ತು ಯುವಕ ಬಸ್ ಇಳಿಯುತ್ತಿದ್ದಂತೆ ಅಲ್ಲಿನ ಇತರ ಬಸ್ ನಿರ್ವಾಹಕರು ಮತ್ತು ಸಾರ್ವಜನಿಕರು ಸೇರಿ ಇಬ್ಬರನ್ನೂ ತರಾಟೆಗೆತ್ತಿಕೊಂಡಿದ್ದಾರೆ.
ಯುವತಿಯನ್ನು ಅಶ್ಲೀಲವಾಗಿ ನಿಂದಿಸಿ, ನೀನು ಮೈಮೇಲೆ ಬಿದ್ದು ಹೋಗಿದ್ದರಿಂದ ಈ ರೀತಿ ಆಗಿದ್ದಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ. ಇಂದು ಬೆಳಗ್ಗೆ ಘಟನೆ ನಡೆದಿದ್ದು ಎನ್ನಲಾಗುತ್ತಿದ್ದು, ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಯುವತಿಯನ್ನು ತೀವ್ರವಾಗಿ ತರಾಟೆಗೆ ಎತ್ತಿಕೊಂಡಿದ್ದಾರೆ. ಯುವಕ ಕಾಲೇಜು ವಿದ್ಯಾರ್ಥಿಯ ರೀತಿ ಕಂಡುಬಂದಿದ್ದು, ಯಾವ ಉದ್ದೇಶದಿಂದ ಮಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದರು ಎನ್ನುವುದು ಗೊತ್ತಾಗಿಲ್ಲ.
Udupi Couple found romancing in Bus held by Public. The two belonged to different communities and we're lectured by public for being misbehaving in the bus.
02-10-25 03:50 pm
Bangalore Correspondent
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
02-10-25 03:45 pm
HK News Desk
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
02-10-25 11:05 pm
Mangalore Correspondent
Illegal Slaughterhouse in Mangalore: ಬೆನ್ನು ಬ...
02-10-25 10:43 pm
D.K. Shivakumar, Mangaluru Dasara: ದೇವರೇ ನನ್ನ...
02-10-25 11:43 am
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm