ಬ್ರೇಕಿಂಗ್ ನ್ಯೂಸ್
10-12-21 10:05 pm HK Desk news ಕರಾವಳಿ
ಮಂಗಳೂರು, ಡಿ.10 : ನಗರದ ನರ್ಸಿಂಗ್ ಕಾಲೇಜೊಂದರಲ್ಲಿ ಒಂದೇ ದಿನ ಹತ್ತು ಮಂದಿ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ವಳಚ್ಚಿಲ್ ನಲ್ಲಿರುವ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಕಲಿಯುತ್ತಿರುವ ಕೇರಳ ಮೂಲದ 10 ವಿದ್ಯಾರ್ಥಿಗಳು ಕೊರೊನಾ ಪಾಸಿಟಿವ್ ಆಗಿದ್ದಾರೆ.
ಓಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಕೇರಳದ ವಿದ್ಯಾರ್ಥಿಗಳನ್ನು ವಿಶೇಷವಾಗಿ ತಪಾಸಣೆ ನಡೆಸಲಾಗುತ್ತಿದೆ. ಈ ವೇಳೆ, ಹತ್ತು ಮಂದಿ ವಿದ್ಯಾರ್ಥಿಗಳಲ್ಲಿ ಪಾಸಿಟಿವ್ ಕಂಡುಬಂದಿದೆ ಎನ್ನುವ ಮಾಹಿತಿ ಆರೋಗ್ಯ ಇಲಾಖೆಯಿಂದ ತಿಳಿದುಬಂದಿದೆ. ಇದಲ್ಲದೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ 26 ಮಂದಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಸದ್ಯಕ್ಕೆ ಜಿಲ್ಲೆಯಲ್ಲಿ 141 ಮಂದಿ ಸಕ್ರಿಯ ಸೋಂಕಿತರಿದ್ದಾರೆ.
ಎರಡಕ್ಕಿಂತ ಹೆಚ್ಚು ಮಂದಿಗೆ ಒಂದೇ ಕಡೆ ಸೋಂಕು ಕಂಡುಬಂದಲ್ಲಿ ಅಂತಹ ಪ್ರದೇಶವನ್ನು ಕಂಟೈನ್ಮೆಂಟ್ ಝೋನ್ ಎಂದು ಪರಿಗಣಿಸುವಂತೆ ಸರಕಾರದ ಆದೇಶ ಇದೆ. ಹೀಗಾಗಿ ನರ್ಸಿಂಗ್ ವಿದ್ಯಾರ್ಥಿಗಳಿದ್ದ ಹಾಸ್ಟೆಲನ್ನು ಕಂಟೈನ್ಮೆಂಟ್ ಮಾಡಲಾಗಿದೆ. ಇತ್ತೀಚೆಗೆ ನರ್ಸಿಂಗ್ ಕಾಲೇಜಿನಲ್ಲಿ ಕಲಿಯುವ ಕೇರಳದ ವಿದ್ಯಾರ್ಥಿಗಳು ಇದೇ ರೀತಿ ಕೊರೊನಾ ಪಾಸಿಟಿವ್ ಆಗಿದ್ದರು.
Mangalore Another 10 nursing college students tested covid positive at a private college in Valachil. Recently nine students were tested positive at a college in Kavoor.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm