ಬ್ರೇಕಿಂಗ್ ನ್ಯೂಸ್
10-12-21 10:05 pm HK Desk news ಕರಾವಳಿ
ಮಂಗಳೂರು, ಡಿ.10 : ನಗರದ ನರ್ಸಿಂಗ್ ಕಾಲೇಜೊಂದರಲ್ಲಿ ಒಂದೇ ದಿನ ಹತ್ತು ಮಂದಿ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ವಳಚ್ಚಿಲ್ ನಲ್ಲಿರುವ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಕಲಿಯುತ್ತಿರುವ ಕೇರಳ ಮೂಲದ 10 ವಿದ್ಯಾರ್ಥಿಗಳು ಕೊರೊನಾ ಪಾಸಿಟಿವ್ ಆಗಿದ್ದಾರೆ.
ಓಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಕೇರಳದ ವಿದ್ಯಾರ್ಥಿಗಳನ್ನು ವಿಶೇಷವಾಗಿ ತಪಾಸಣೆ ನಡೆಸಲಾಗುತ್ತಿದೆ. ಈ ವೇಳೆ, ಹತ್ತು ಮಂದಿ ವಿದ್ಯಾರ್ಥಿಗಳಲ್ಲಿ ಪಾಸಿಟಿವ್ ಕಂಡುಬಂದಿದೆ ಎನ್ನುವ ಮಾಹಿತಿ ಆರೋಗ್ಯ ಇಲಾಖೆಯಿಂದ ತಿಳಿದುಬಂದಿದೆ. ಇದಲ್ಲದೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ 26 ಮಂದಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಸದ್ಯಕ್ಕೆ ಜಿಲ್ಲೆಯಲ್ಲಿ 141 ಮಂದಿ ಸಕ್ರಿಯ ಸೋಂಕಿತರಿದ್ದಾರೆ.
ಎರಡಕ್ಕಿಂತ ಹೆಚ್ಚು ಮಂದಿಗೆ ಒಂದೇ ಕಡೆ ಸೋಂಕು ಕಂಡುಬಂದಲ್ಲಿ ಅಂತಹ ಪ್ರದೇಶವನ್ನು ಕಂಟೈನ್ಮೆಂಟ್ ಝೋನ್ ಎಂದು ಪರಿಗಣಿಸುವಂತೆ ಸರಕಾರದ ಆದೇಶ ಇದೆ. ಹೀಗಾಗಿ ನರ್ಸಿಂಗ್ ವಿದ್ಯಾರ್ಥಿಗಳಿದ್ದ ಹಾಸ್ಟೆಲನ್ನು ಕಂಟೈನ್ಮೆಂಟ್ ಮಾಡಲಾಗಿದೆ. ಇತ್ತೀಚೆಗೆ ನರ್ಸಿಂಗ್ ಕಾಲೇಜಿನಲ್ಲಿ ಕಲಿಯುವ ಕೇರಳದ ವಿದ್ಯಾರ್ಥಿಗಳು ಇದೇ ರೀತಿ ಕೊರೊನಾ ಪಾಸಿಟಿವ್ ಆಗಿದ್ದರು.
Mangalore Another 10 nursing college students tested covid positive at a private college in Valachil. Recently nine students were tested positive at a college in Kavoor.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm