ಬ್ರೇಕಿಂಗ್ ನ್ಯೂಸ್
13-12-21 02:47 pm HK Desk news ಕರಾವಳಿ
Photo credits : Headline Karnataka
ಉಳ್ಳಾಲ, ಡಿ.13: ಕೋಟೆಕಾರು ಪಟ್ಟಣ ಪಂಚಾಯತ್ ಗೆ ಡಿ. 27 ರಂದು ಚುನಾವಣೆ ನಡೆಯಲಿದ್ದು ಬಿಜೆಪಿ ಮತ್ತು ಕಾಂಗ್ರೆಸ್ ಎಲ್ಲ 17 ವಾರ್ಡ್ ಗಳಲ್ಲೂ ಸ್ಪರ್ಧಿಸಲಿದ್ದು ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿದೆ.
ಚುನಾವಣೆಗೆ ಸ್ಪರ್ಧಿಸುವವರು ಡಿ. 15ರಂದು ನಾಮಪತ್ರಗಳನ್ನ ಸಲ್ಲಿಸಲು ಕೊನೆಯ ದಿನವಾಗಿದ್ದು, ಡಿ.16 ರಂದು ನಾಮ ಪತ್ರಗಳ ಪರಿಶೀಲನೆ ನಡೆಯಲಿದೆ. 18 ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನ. ಡಿ.30 ರಂದು ಮತ ಎಣಿಕೆ ನಡೆಯಲಿದೆ.

ಬಿಜೆಪಿಯಿಂದ ಎಲ್ಲ 17 ವಾರ್ಡ್ ಗಳಲ್ಲಿ ಅಭ್ಯರ್ಥಿಗಳನ್ನ ಕಣಕ್ಕಿಳಿಸಿದ್ದು ಅದರ ವಿವರ ಹೀಗಿದೆ. ವಾರ್ಡ್ 1(ಅಡ್ಕ)- ರಾಘವ ಗಟ್ಟಿ, ವಾರ್ಡ್ 2(ಕಣೀರು ತೋಟ) - ಭವಾನಿ ದೇವದಾಸ್, ವಾರ್ಡ್ 3 (ಮಾಡೂರು)- ಸುಜಿತ್ ಮಾಡೂರು, ವಾರ್ಡ್ 4 (ಬಲ್ಯ) - ರಮೇಶ್, ವಾರ್ಡ್ 5(ಬಗಂಬಿಲ)- ಪ್ರವೀಣ್ ಬಗಂಬಿಲ, ವಾರ್ಡ್ 6(ವೈದ್ಯನಾಥ ನಗರ)- ದಿವ್ಯಾ ಶೆಟ್ಟಿ, ವಾರ್ಡ್ 7 (ಸುಳ್ಳೇಂಜೀರು) - ಉದಯ್ ಕುಮಾರ್ ಶೆಟ್ಟಿ, ವಾರ್ಡ್ 8 (ತಾರಿಪಡ್ಪು) - ಯಶವಂತ ಆಳ್ವ, ವಾರ್ಡ್ 9 (ಶಾರದಾ ನಗರ)- ಅನಿತಾ ಕುಲಾಲ್, ವಾರ್ಡ್ 10 (ಕುಶಾಲ್ ನಗರ) - ಧೀರಜ್, ವಾರ್ಡ್ 11(ಮಡ್ಯಾರ್)- ವಿಶ್ವನಾಥ್ ಕುಲಾಲ್ , ವಾರ್ಡ್ 12(ಜಲಾಲ್ ಬಾಗ್)- ದಿವ್ಯಾ, ವಾರ್ಡ್ 13 (ಪನೀರ್)- ಮಾಲತಿ ಶೆಟ್ಟಿ, ವಾರ್ಡ್ 14 (ಮಿತ್ರನಗರ)- ಜಗದೀಶ್, ವಾರ್ಡ್ 15(ಕೊಂಡಾಣ)- ನವೀನ್ ಕೊಂಡಾಣ, ವಾರ್ಡ್ 16 (ಅಜ್ಜಿನಡ್ಕ)- ಮಹಮ್ಮದ್ ಶರೀಫ್, ವಾರ್ಡ್ 17 (ಕೋಮರಂಗಳ)- ಅನಿತಾ, ಚುಣಾವಣಾ ಕಣದಲ್ಲಿದ್ದಾರೆ.

ಕಾಂಗ್ರೆಸ್ ಪಕ್ಷದಿಂದಲು 17 ವಾರ್ಡ್ ಗಳಲ್ಲೂ ತಮ್ಮ ಅಭ್ಯರ್ಥಿಗಳನ್ನ ಕಣಕ್ಕಿಳಿಸಲಾಗಿದೆ. ವಾರ್ಡ್ 1(ಅಡ್ಕ)- ದಿಲೀಪ್, ವಾರ್ಡ್ 2(ಕನೀರು ತೋಟ) - ಸವಿತ, ವಾರ್ಡ್ 3(ಮಾಡೂರು)- ನವೀನ್ ಕುಮಾರ್, ವಾರ್ಡ್ 4(ಬಲ್ಯ)- ಪೂವಮ್ಮ, ವಾರ್ಡ್ 5(ಬಗಂಬಿಲ)- ನವೀನ್, ವಾರ್ಡ್ 6(ವೈದ್ಯನಾಥ ನಗರ)- ಜೆಸಿಂತ ಮೆಂಡೋನ್ಸ, ವಾರ್ಡ್ 7(ಸುಳ್ಳೆಂಜೀರು) - ರೇಣುಕಾ ಎಸ್ ಶೆಟ್ಟಿ, ವಾರ್ಡ್ 8(ತಾರಿ ಪಡ್ಪು)- ಇಸಾಕ್, ವಾರ್ಡ್ 9(ಶಾರದಾ ನಗರ)- ಸಫಿನಾ, ವಾರ್ಡ್ 10(ಕುಶಾಲ್ ನಗರ)- ದೇವರಾಜ್, ವಾರ್ಡ್ 11(ಮಡ್ಯಾರ್)- ಪ್ರಹ್ಲಾದ್, ವಾರ್ಡ್ 12(ಜಲಾಲ್ ಬಾಗ್ )- ಆಯಿಷಾ ಡಿ., ವಾರ್ಡ್ 13(ಪನೀರ್) - ಸಫಿಯಾ, ವಾರ್ಡ್ 14 (ಮಿತ್ರ ನಗರ)- ಕಲಾವತಿ, ವಾರ್ಡ್ 15(ಕೊಂಡಾಣ) - ರವಿರಾಜ್, ವಾರ್ಡ್ 16(ಅಜ್ಜಿನಡ್ಕ)- ಅಹ್ಮದ್ ಅಜ್ಜಿನಡ್ಕ, ವಾರ್ಡ್ 17(ಕೊಮರಂಗಲ) - ಜುಬೈದಾ ಚುಣಾವಣೆಗೆ ಸ್ಪರ್ಧಿಸಲಿದ್ದಾರೆ.
ಎಸ್ ಡಿಪಿಐ ಮತ್ತು ಸಿಪಿಐಎಂ ಪಕ್ಷಗಳು ಕೂಡ ಅಭ್ಯರ್ಥಿಗಳನ್ನ ಕಣಕ್ಕಿಳಿಸಲಿದ್ದು ಪಟ್ಟಿಯನ್ನ ಇನ್ನೂ ಬಿಡುಗಡೆಗೊಳಿಸಿಲ್ಲ.
Mangalore Kotekar Gram Panchyath to be conducted on Dec 27.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm