ಬ್ರೇಕಿಂಗ್ ನ್ಯೂಸ್
13-12-21 02:47 pm HK Desk news ಕರಾವಳಿ
Photo credits : Headline Karnataka
ಉಳ್ಳಾಲ, ಡಿ.13: ಕೋಟೆಕಾರು ಪಟ್ಟಣ ಪಂಚಾಯತ್ ಗೆ ಡಿ. 27 ರಂದು ಚುನಾವಣೆ ನಡೆಯಲಿದ್ದು ಬಿಜೆಪಿ ಮತ್ತು ಕಾಂಗ್ರೆಸ್ ಎಲ್ಲ 17 ವಾರ್ಡ್ ಗಳಲ್ಲೂ ಸ್ಪರ್ಧಿಸಲಿದ್ದು ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿದೆ.
ಚುನಾವಣೆಗೆ ಸ್ಪರ್ಧಿಸುವವರು ಡಿ. 15ರಂದು ನಾಮಪತ್ರಗಳನ್ನ ಸಲ್ಲಿಸಲು ಕೊನೆಯ ದಿನವಾಗಿದ್ದು, ಡಿ.16 ರಂದು ನಾಮ ಪತ್ರಗಳ ಪರಿಶೀಲನೆ ನಡೆಯಲಿದೆ. 18 ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನ. ಡಿ.30 ರಂದು ಮತ ಎಣಿಕೆ ನಡೆಯಲಿದೆ.

ಬಿಜೆಪಿಯಿಂದ ಎಲ್ಲ 17 ವಾರ್ಡ್ ಗಳಲ್ಲಿ ಅಭ್ಯರ್ಥಿಗಳನ್ನ ಕಣಕ್ಕಿಳಿಸಿದ್ದು ಅದರ ವಿವರ ಹೀಗಿದೆ. ವಾರ್ಡ್ 1(ಅಡ್ಕ)- ರಾಘವ ಗಟ್ಟಿ, ವಾರ್ಡ್ 2(ಕಣೀರು ತೋಟ) - ಭವಾನಿ ದೇವದಾಸ್, ವಾರ್ಡ್ 3 (ಮಾಡೂರು)- ಸುಜಿತ್ ಮಾಡೂರು, ವಾರ್ಡ್ 4 (ಬಲ್ಯ) - ರಮೇಶ್, ವಾರ್ಡ್ 5(ಬಗಂಬಿಲ)- ಪ್ರವೀಣ್ ಬಗಂಬಿಲ, ವಾರ್ಡ್ 6(ವೈದ್ಯನಾಥ ನಗರ)- ದಿವ್ಯಾ ಶೆಟ್ಟಿ, ವಾರ್ಡ್ 7 (ಸುಳ್ಳೇಂಜೀರು) - ಉದಯ್ ಕುಮಾರ್ ಶೆಟ್ಟಿ, ವಾರ್ಡ್ 8 (ತಾರಿಪಡ್ಪು) - ಯಶವಂತ ಆಳ್ವ, ವಾರ್ಡ್ 9 (ಶಾರದಾ ನಗರ)- ಅನಿತಾ ಕುಲಾಲ್, ವಾರ್ಡ್ 10 (ಕುಶಾಲ್ ನಗರ) - ಧೀರಜ್, ವಾರ್ಡ್ 11(ಮಡ್ಯಾರ್)- ವಿಶ್ವನಾಥ್ ಕುಲಾಲ್ , ವಾರ್ಡ್ 12(ಜಲಾಲ್ ಬಾಗ್)- ದಿವ್ಯಾ, ವಾರ್ಡ್ 13 (ಪನೀರ್)- ಮಾಲತಿ ಶೆಟ್ಟಿ, ವಾರ್ಡ್ 14 (ಮಿತ್ರನಗರ)- ಜಗದೀಶ್, ವಾರ್ಡ್ 15(ಕೊಂಡಾಣ)- ನವೀನ್ ಕೊಂಡಾಣ, ವಾರ್ಡ್ 16 (ಅಜ್ಜಿನಡ್ಕ)- ಮಹಮ್ಮದ್ ಶರೀಫ್, ವಾರ್ಡ್ 17 (ಕೋಮರಂಗಳ)- ಅನಿತಾ, ಚುಣಾವಣಾ ಕಣದಲ್ಲಿದ್ದಾರೆ.

ಕಾಂಗ್ರೆಸ್ ಪಕ್ಷದಿಂದಲು 17 ವಾರ್ಡ್ ಗಳಲ್ಲೂ ತಮ್ಮ ಅಭ್ಯರ್ಥಿಗಳನ್ನ ಕಣಕ್ಕಿಳಿಸಲಾಗಿದೆ. ವಾರ್ಡ್ 1(ಅಡ್ಕ)- ದಿಲೀಪ್, ವಾರ್ಡ್ 2(ಕನೀರು ತೋಟ) - ಸವಿತ, ವಾರ್ಡ್ 3(ಮಾಡೂರು)- ನವೀನ್ ಕುಮಾರ್, ವಾರ್ಡ್ 4(ಬಲ್ಯ)- ಪೂವಮ್ಮ, ವಾರ್ಡ್ 5(ಬಗಂಬಿಲ)- ನವೀನ್, ವಾರ್ಡ್ 6(ವೈದ್ಯನಾಥ ನಗರ)- ಜೆಸಿಂತ ಮೆಂಡೋನ್ಸ, ವಾರ್ಡ್ 7(ಸುಳ್ಳೆಂಜೀರು) - ರೇಣುಕಾ ಎಸ್ ಶೆಟ್ಟಿ, ವಾರ್ಡ್ 8(ತಾರಿ ಪಡ್ಪು)- ಇಸಾಕ್, ವಾರ್ಡ್ 9(ಶಾರದಾ ನಗರ)- ಸಫಿನಾ, ವಾರ್ಡ್ 10(ಕುಶಾಲ್ ನಗರ)- ದೇವರಾಜ್, ವಾರ್ಡ್ 11(ಮಡ್ಯಾರ್)- ಪ್ರಹ್ಲಾದ್, ವಾರ್ಡ್ 12(ಜಲಾಲ್ ಬಾಗ್ )- ಆಯಿಷಾ ಡಿ., ವಾರ್ಡ್ 13(ಪನೀರ್) - ಸಫಿಯಾ, ವಾರ್ಡ್ 14 (ಮಿತ್ರ ನಗರ)- ಕಲಾವತಿ, ವಾರ್ಡ್ 15(ಕೊಂಡಾಣ) - ರವಿರಾಜ್, ವಾರ್ಡ್ 16(ಅಜ್ಜಿನಡ್ಕ)- ಅಹ್ಮದ್ ಅಜ್ಜಿನಡ್ಕ, ವಾರ್ಡ್ 17(ಕೊಮರಂಗಲ) - ಜುಬೈದಾ ಚುಣಾವಣೆಗೆ ಸ್ಪರ್ಧಿಸಲಿದ್ದಾರೆ.
ಎಸ್ ಡಿಪಿಐ ಮತ್ತು ಸಿಪಿಐಎಂ ಪಕ್ಷಗಳು ಕೂಡ ಅಭ್ಯರ್ಥಿಗಳನ್ನ ಕಣಕ್ಕಿಳಿಸಲಿದ್ದು ಪಟ್ಟಿಯನ್ನ ಇನ್ನೂ ಬಿಡುಗಡೆಗೊಳಿಸಿಲ್ಲ.
Mangalore Kotekar Gram Panchyath to be conducted on Dec 27.
11-06-26 01:53 pm
HK News Staffer
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 04:21 pm
HK News Staffer
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm