ಬ್ರೇಕಿಂಗ್ ನ್ಯೂಸ್
13-12-21 10:04 pm HK Desk news ಕರಾವಳಿ
ಮಂಗಳೂರು, ಡಿ.13 : ಕೇರಳ ಮೂಲದ ಇಬ್ಬರು ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಮಾರಾಟ ಉದ್ದೇಶದಿಂದ ಗಾಂಜಾ ಒಯ್ಯುತ್ತಿದ್ದಾಗ ಉಳ್ಳಾಲ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಉಳ್ಳಾಲದ ಕುಂಪಲದ ಬಳಿಯ ಬಗಂಬಿಲ ಎಂಬಲ್ಲಿ ಸ್ಕೂಟರಿನಲ್ಲಿ ಸಾಗುತ್ತಿದ್ದಾಗ ಪೊಲೀಸರು ತಪಾಸಣೆ ನಡೆಸಿದ್ದು, 220 ಗ್ರಾಮ್ ಗಾಂಜಾ ಜೊತೆಗೆ ಬಂಧಿಸಲಾಗಿದೆ. ಯೆನಪೋಯಾ ಡೆಂಟಲ್ ಕಾಲೇಜಿನ ವಿದ್ಯಾರ್ಥಿ, ತೃಶ್ಶೂರು ನಿವಾಸಿ ಆದರ್ಶ್ ಜ್ಯೋತಿ (22), ನಿಟ್ಟೆ ನರ್ಸಿಂಗ್ ಕಾಲೇಜಿನ ನಾಲ್ಕನೇ ವರ್ಷದ ವಿದ್ಯಾರ್ಥಿ, ಕೊಟ್ಟಾಯಂ ನಿವಾಸಿ ಯೋಯಲ್ ಜೋಯ್ಸ್ (22) ಬಂಧಿತರು.



ಸ್ಕೂಟರಿನಲ್ಲಿ ಗಾಂಜಾ ಇಟ್ಟುಕೊಂಡು ಸಾಗುತ್ತಿದ್ದಾಗ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಎನ್ ಡಿಪಿಎಸ್ ಆಕ್ಟ್ ಅಡಿ ಪ್ರಕರಣ ದಾಖಲಿಸಿದ್ದಾರೆ.
Mangalore Two medical college students arrested for peddling drugs in two Wheeler in Ullal.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm