ಬ್ರೇಕಿಂಗ್ ನ್ಯೂಸ್
14-09-20 07:23 pm Mangalore Reporter ಕರಾವಳಿ
ಮಂಗಳೂರು, ಸೆಪ್ಟೆಂಬರ್ 12: ಡ್ರಗ್ಸ್ ವಿಚಾರದಲ್ಲಿ ಯಾರೇ ತಪ್ಪಿತಸ್ಥರಿದ್ದರೂ ಕಠಿಣ ಕ್ರಮ ಆಗಬೇಕು. ಆದರೆ ರಾಜ್ಯ ಸರಕಾರ ಹಿಟ್ ಅಂಡ್ ರನ್ ಆಗುವಂತೆ ನಡೆದುಕೊಳ್ಳಬಾರದು. ಸರಕಾರದ ಬಳಿ ಸಾಕ್ಷಿಗಳಿದ್ದರೆ ತಪ್ಪಿತಸ್ಥರು ಯಾರಿದ್ದಾರೆ ಎಲ್ರಿಗೂ ಶಿಕ್ಷೆ ಆಗೋ ವರೆಗೆ ಮಾಡಬೇಕು ಎಂದು ಮಾಜಿ ಸಚಿವ ಯು.ಟಿ ಖಾದರ್ ಆಗ್ರಹಿಸಿದ್ದಾರೆ.
ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಯು.ಟಿ.ಖಾದರ್, ಜಮೀರ್ ಅಹ್ಮದ್ ಶ್ರೀಲಂಕಾ ಹೋಗಿದ್ದನ್ನು ಒಪ್ಕೊಂಡಿದ್ದಾರಲ್ವಾ ಎಂಬ ಪ್ರಶ್ನೆಗೆ, ಶ್ರೀಲಂಕಾಗೆ ಹೋಗಬಾರದು ಅಂತೇನಾದ್ರೂ ಇದೆಯಾ ? ಲಂಕಾಗೆ ಹೋಗಲು ವೀಸಾ ಕೊಟ್ಟವರು ಇವರೇ ಅಲ್ವಾ ? ಬಿಜೆಪಿಯವರದ್ದೇ ಕೇಂದ್ರ ಸರಕಾರ ಇದೆ. ಏನೇನು ಅಕ್ರಮ ಆಗಿದೆ ಪತ್ತೆಹಚ್ಚಿ ಶಿಕ್ಷೆ ವಿಧಿಸಿ... ಅದು ಬಿಟ್ಟು ತಮ್ಮ ವೈಫಲ್ಯ ಮುಚ್ಚಿಡಲು ಜನರ ಗಮನ ಬೇರೆಡೆಗೆ ಸೆಳೆಯುವ ಕೆಲಸ ಮಾಡಬಾರದು. ಶ್ರೀಲಂಕಾ, ಕ್ಯಾಸಿನೋ ಮತ್ತೊಂದು ಅಂತ ಕಾಲಹರಣ ಮಾಡಬಾರದು ಎನ್ನುವ ಮೂಲಕ ಪರೋಕ್ಷವಾಗಿ ಜಮೀರ್ ಪರ ಖಾದರ್ ಕೂಡ ಬ್ಯಾಟಿಂಗ್ ಮಾಡಿದ್ದಾರೆ.
ಅಲ್ಲದೆ, ರಾಜ್ಯ ಸರಕಾರ ಈಗ ರಾಜ್ಯದಲ್ಲಿ ನಾರ್ಕೊಟಿಕ್ ದಳವನ್ನು ಪ್ರಬಲಗೊಳಿಸಬೇಕು. ಡ್ರಗ್ಸ್ ಬಗ್ಗೆ ಮಾಹಿತಿ ಕೊಡುವ ಮಂದಿ ಸಾವಿರ ಇದ್ದಾರೆ. ಇವ್ರು ಬಂಧಿಸಿ ಬಿಡೋದ್ರಿಂದ ಏನೂ ಆಗಲ್ಲ. ಸೂಕ್ತ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ನಾರ್ಕೋಟಿಕ್ ಸೆಲ್ ಬಲಗೊಳಿಸಬೇಕು. ಆ ಬಗ್ಗೆ ಖಚಿತ ನಿರ್ಧಾರ ತೆಗೆದುಕೊಳ್ಳಬೇಕು ಎಂದರು.
ಚಳಿಗಾಲದ ವಿಧಾನಸಭೆ ಅಧಿವೇಶನದ ಬಗ್ಗೆ ಮಾತನಾಡಿದ ಯು.ಟಿ. ಖಾದರ್, ಎಂಟು ದಿನಗಳಿಗಷ್ಟೇ ವಿಧಾನಸಭೆ ಅಧಿವೇಶನ ಮಾಡಿದ್ದಾರೆ. ಇದರಲ್ಲಿ ಒಂದು ದಿನ ನಿಧನರಾದವರಿಗೆ ಶೋಕಾಚರಣೆ ಇರುತ್ತದೆ. ಇನ್ನಿರುವ ಏಳು ದಿನದಲ್ಲಿ ಏನ್ ಚರ್ಚೆ ಮಾಡೋಕೆ ಸಾಧ್ಯ. ಕೇವಲ ಕಾಟಾಚಾರಕ್ಕೆ ಮಾಡೋ ಬದಲು ಅಧಿವೇಶನವನ್ನು ಕನಿಷ್ಠ ಹತ್ತು ದಿನಗಳಿಗಾದ್ರೂ ವಿಸ್ತರಣೆ ಮಾಡಬೇಕು ಎಂದು ಒತ್ತಾಯಿಸಿದರು.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
30-10-25 11:28 am
Udupi Correspondent
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm