ಬ್ರೇಕಿಂಗ್ ನ್ಯೂಸ್
14-12-21 09:07 pm HK Desk news ಕರಾವಳಿ
ಪುತ್ತೂರು, ಡಿ.14 : ಸುಳ್ಯದ ಕುಗ್ರಾಮಗಳಿಗೆ 80ರ ದಶಕದಲ್ಲಿ ಖಾಸಗಿ ಬಸ್ ಓಡಿಸಿ, ಜನಾನುರಾಗಿಯಾಗಿದ್ದ ಅವಿನಾಶ್ ಬಸ್ಸಿನ ಮಾಲಕ ನಾರಾಯಣ ರೈ (73) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಲವು ಸಮಯಗಳಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ನಾರಾಯಣ ರೈ, ಅದೇ ನೆಪದಲ್ಲಿ ಮಾನಸಿಕವಾಗಿ ನೊಂದಿದ್ದರು. ಸೋಮವಾರ ರಾತ್ರಿ ಮನೆಯಲ್ಲಿ ಒಬ್ಬರೇ ಇದ್ದಾಗ ಅವರು ನೇಣಿಗೆ ಶರಣಾಗಿದ್ದಾರೆ. ತನ್ನ ಸಾವಿಗೆ ಬೇರೆ ಯಾರೂ ಕಾರಣರಲ್ಲ. ಆರೋಗ್ಯ ಸಮಸ್ಯೆಯಿಂದ ನೊಂದು ಸಾವಿಗೆ ಶರಣಾಗಿದ್ದೇನೆ ಎಂದು ಡೆತ್ ನೋಟ್ ಬರೆದಿಟ್ಟಿದ್ದು ಪತ್ತೆಯಾಗಿದೆ. ಈ ಬಗ್ಗೆ ಸುಳ್ಯ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.
80 ರ ದಶಕದಲ್ಲಿ ಬಸ್ ಸಾರಿಗೆ ಇಲ್ಲದೇ ಇದ್ದಾಗ ಗ್ರಾಮಾಂತರ ಪ್ರದೇಶಗಳಿಗೆ ಖಾಸಗಿ ಬಸ್ ಹಾಕಿದ್ದ ನಾರಾಯಣ ರೈ, ಹಳ್ಳಿ ಜನರಿಗೆ ಆಸರೆಯಾಗಿದ್ದರು. ವಿದ್ಯಾರ್ಥಿಗಳು, ಬಡ ಜನರ ಸಂಚಾರಕ್ಕೆ ಬಸ್ ಕಲ್ಪಿಸಿದ್ದು ದೊಡ್ಡ ಕೊಡುಗೆಯಾಗಿತ್ತು. ಸುಳ್ಯದಿಂದ ಮಂಡೆಕೋಲು, ತೊಡಿಕಾನ, ಪಣತ್ತಾರು, ಕಡಬ, ಪಂಜಕ್ಕೆ ಬಸ್ ಸಾರಿಗೆ ವ್ಯವಸ್ಥೆ ಮಾಡಿದ್ದರು. ನಾರಾಯಣ ರೈ ಪತ್ನಿ , ಇಬ್ಬರು ಪುತ್ರರು, ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
Puttur 73-year-old Avinash bus owner commits suicide at his residence. He had established Bus Services in Sullia in late 80's.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm