ಬ್ರೇಕಿಂಗ್ ನ್ಯೂಸ್
14-12-21 09:07 pm HK Desk news ಕರಾವಳಿ
ಪುತ್ತೂರು, ಡಿ.14 : ಸುಳ್ಯದ ಕುಗ್ರಾಮಗಳಿಗೆ 80ರ ದಶಕದಲ್ಲಿ ಖಾಸಗಿ ಬಸ್ ಓಡಿಸಿ, ಜನಾನುರಾಗಿಯಾಗಿದ್ದ ಅವಿನಾಶ್ ಬಸ್ಸಿನ ಮಾಲಕ ನಾರಾಯಣ ರೈ (73) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಲವು ಸಮಯಗಳಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ನಾರಾಯಣ ರೈ, ಅದೇ ನೆಪದಲ್ಲಿ ಮಾನಸಿಕವಾಗಿ ನೊಂದಿದ್ದರು. ಸೋಮವಾರ ರಾತ್ರಿ ಮನೆಯಲ್ಲಿ ಒಬ್ಬರೇ ಇದ್ದಾಗ ಅವರು ನೇಣಿಗೆ ಶರಣಾಗಿದ್ದಾರೆ. ತನ್ನ ಸಾವಿಗೆ ಬೇರೆ ಯಾರೂ ಕಾರಣರಲ್ಲ. ಆರೋಗ್ಯ ಸಮಸ್ಯೆಯಿಂದ ನೊಂದು ಸಾವಿಗೆ ಶರಣಾಗಿದ್ದೇನೆ ಎಂದು ಡೆತ್ ನೋಟ್ ಬರೆದಿಟ್ಟಿದ್ದು ಪತ್ತೆಯಾಗಿದೆ. ಈ ಬಗ್ಗೆ ಸುಳ್ಯ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.
80 ರ ದಶಕದಲ್ಲಿ ಬಸ್ ಸಾರಿಗೆ ಇಲ್ಲದೇ ಇದ್ದಾಗ ಗ್ರಾಮಾಂತರ ಪ್ರದೇಶಗಳಿಗೆ ಖಾಸಗಿ ಬಸ್ ಹಾಕಿದ್ದ ನಾರಾಯಣ ರೈ, ಹಳ್ಳಿ ಜನರಿಗೆ ಆಸರೆಯಾಗಿದ್ದರು. ವಿದ್ಯಾರ್ಥಿಗಳು, ಬಡ ಜನರ ಸಂಚಾರಕ್ಕೆ ಬಸ್ ಕಲ್ಪಿಸಿದ್ದು ದೊಡ್ಡ ಕೊಡುಗೆಯಾಗಿತ್ತು. ಸುಳ್ಯದಿಂದ ಮಂಡೆಕೋಲು, ತೊಡಿಕಾನ, ಪಣತ್ತಾರು, ಕಡಬ, ಪಂಜಕ್ಕೆ ಬಸ್ ಸಾರಿಗೆ ವ್ಯವಸ್ಥೆ ಮಾಡಿದ್ದರು. ನಾರಾಯಣ ರೈ ಪತ್ನಿ , ಇಬ್ಬರು ಪುತ್ರರು, ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
Puttur 73-year-old Avinash bus owner commits suicide at his residence. He had established Bus Services in Sullia in late 80's.
02-10-25 03:50 pm
Bangalore Correspondent
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
02-10-25 03:45 pm
HK News Desk
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
02-10-25 11:05 pm
Mangalore Correspondent
Illegal Slaughterhouse in Mangalore: ಬೆನ್ನು ಬ...
02-10-25 10:43 pm
D.K. Shivakumar, Mangaluru Dasara: ದೇವರೇ ನನ್ನ...
02-10-25 11:43 am
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm