ಬ್ರೇಕಿಂಗ್ ನ್ಯೂಸ್
14-12-21 09:07 pm HK Desk news ಕರಾವಳಿ
ಪುತ್ತೂರು, ಡಿ.14 : ಸುಳ್ಯದ ಕುಗ್ರಾಮಗಳಿಗೆ 80ರ ದಶಕದಲ್ಲಿ ಖಾಸಗಿ ಬಸ್ ಓಡಿಸಿ, ಜನಾನುರಾಗಿಯಾಗಿದ್ದ ಅವಿನಾಶ್ ಬಸ್ಸಿನ ಮಾಲಕ ನಾರಾಯಣ ರೈ (73) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಲವು ಸಮಯಗಳಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ನಾರಾಯಣ ರೈ, ಅದೇ ನೆಪದಲ್ಲಿ ಮಾನಸಿಕವಾಗಿ ನೊಂದಿದ್ದರು. ಸೋಮವಾರ ರಾತ್ರಿ ಮನೆಯಲ್ಲಿ ಒಬ್ಬರೇ ಇದ್ದಾಗ ಅವರು ನೇಣಿಗೆ ಶರಣಾಗಿದ್ದಾರೆ. ತನ್ನ ಸಾವಿಗೆ ಬೇರೆ ಯಾರೂ ಕಾರಣರಲ್ಲ. ಆರೋಗ್ಯ ಸಮಸ್ಯೆಯಿಂದ ನೊಂದು ಸಾವಿಗೆ ಶರಣಾಗಿದ್ದೇನೆ ಎಂದು ಡೆತ್ ನೋಟ್ ಬರೆದಿಟ್ಟಿದ್ದು ಪತ್ತೆಯಾಗಿದೆ. ಈ ಬಗ್ಗೆ ಸುಳ್ಯ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.
80 ರ ದಶಕದಲ್ಲಿ ಬಸ್ ಸಾರಿಗೆ ಇಲ್ಲದೇ ಇದ್ದಾಗ ಗ್ರಾಮಾಂತರ ಪ್ರದೇಶಗಳಿಗೆ ಖಾಸಗಿ ಬಸ್ ಹಾಕಿದ್ದ ನಾರಾಯಣ ರೈ, ಹಳ್ಳಿ ಜನರಿಗೆ ಆಸರೆಯಾಗಿದ್ದರು. ವಿದ್ಯಾರ್ಥಿಗಳು, ಬಡ ಜನರ ಸಂಚಾರಕ್ಕೆ ಬಸ್ ಕಲ್ಪಿಸಿದ್ದು ದೊಡ್ಡ ಕೊಡುಗೆಯಾಗಿತ್ತು. ಸುಳ್ಯದಿಂದ ಮಂಡೆಕೋಲು, ತೊಡಿಕಾನ, ಪಣತ್ತಾರು, ಕಡಬ, ಪಂಜಕ್ಕೆ ಬಸ್ ಸಾರಿಗೆ ವ್ಯವಸ್ಥೆ ಮಾಡಿದ್ದರು. ನಾರಾಯಣ ರೈ ಪತ್ನಿ , ಇಬ್ಬರು ಪುತ್ರರು, ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
Puttur 73-year-old Avinash bus owner commits suicide at his residence. He had established Bus Services in Sullia in late 80's.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm