ಬ್ರೇಕಿಂಗ್ ನ್ಯೂಸ್
14-12-21 09:07 pm HK Desk news ಕರಾವಳಿ
ಪುತ್ತೂರು, ಡಿ.14 : ಸುಳ್ಯದ ಕುಗ್ರಾಮಗಳಿಗೆ 80ರ ದಶಕದಲ್ಲಿ ಖಾಸಗಿ ಬಸ್ ಓಡಿಸಿ, ಜನಾನುರಾಗಿಯಾಗಿದ್ದ ಅವಿನಾಶ್ ಬಸ್ಸಿನ ಮಾಲಕ ನಾರಾಯಣ ರೈ (73) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಲವು ಸಮಯಗಳಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ನಾರಾಯಣ ರೈ, ಅದೇ ನೆಪದಲ್ಲಿ ಮಾನಸಿಕವಾಗಿ ನೊಂದಿದ್ದರು. ಸೋಮವಾರ ರಾತ್ರಿ ಮನೆಯಲ್ಲಿ ಒಬ್ಬರೇ ಇದ್ದಾಗ ಅವರು ನೇಣಿಗೆ ಶರಣಾಗಿದ್ದಾರೆ. ತನ್ನ ಸಾವಿಗೆ ಬೇರೆ ಯಾರೂ ಕಾರಣರಲ್ಲ. ಆರೋಗ್ಯ ಸಮಸ್ಯೆಯಿಂದ ನೊಂದು ಸಾವಿಗೆ ಶರಣಾಗಿದ್ದೇನೆ ಎಂದು ಡೆತ್ ನೋಟ್ ಬರೆದಿಟ್ಟಿದ್ದು ಪತ್ತೆಯಾಗಿದೆ. ಈ ಬಗ್ಗೆ ಸುಳ್ಯ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.
80 ರ ದಶಕದಲ್ಲಿ ಬಸ್ ಸಾರಿಗೆ ಇಲ್ಲದೇ ಇದ್ದಾಗ ಗ್ರಾಮಾಂತರ ಪ್ರದೇಶಗಳಿಗೆ ಖಾಸಗಿ ಬಸ್ ಹಾಕಿದ್ದ ನಾರಾಯಣ ರೈ, ಹಳ್ಳಿ ಜನರಿಗೆ ಆಸರೆಯಾಗಿದ್ದರು. ವಿದ್ಯಾರ್ಥಿಗಳು, ಬಡ ಜನರ ಸಂಚಾರಕ್ಕೆ ಬಸ್ ಕಲ್ಪಿಸಿದ್ದು ದೊಡ್ಡ ಕೊಡುಗೆಯಾಗಿತ್ತು. ಸುಳ್ಯದಿಂದ ಮಂಡೆಕೋಲು, ತೊಡಿಕಾನ, ಪಣತ್ತಾರು, ಕಡಬ, ಪಂಜಕ್ಕೆ ಬಸ್ ಸಾರಿಗೆ ವ್ಯವಸ್ಥೆ ಮಾಡಿದ್ದರು. ನಾರಾಯಣ ರೈ ಪತ್ನಿ , ಇಬ್ಬರು ಪುತ್ರರು, ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
Puttur 73-year-old Avinash bus owner commits suicide at his residence. He had established Bus Services in Sullia in late 80's.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm